Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು
ಕರ್ನಾಟಕಮನರಂಜನೆ

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

Share
1 Min Read
SHARE

newsics.com

ಕಾರವಾರ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹೆಸರಲ್ಲಿ ಅವರ ಭಾವ ಮಂಜುನಾಥ್ ಪೂಜೆ ಸಲ್ಲಿಸಿದ್ದಾರೆ.

ಕಾರವಾರದ ಕೈಗಾ ರಾಮಲಿಂಗೇಶ್ವರ ದೇಗುಲದಲ್ಲಿ ಈ ಪೂಜೆ ನಡೆದಿದೆ. ದರ್ಶನ್ ಹೆಸರಿನಲ್ಲಿ ಅರ್ಚನೆ ಹಾಗೂ ಅಭಿಷೇಕ ಮಾಡಿಸಲಾಗಿದೆ. ದರ್ಶನ್ ಆದಷ್ಟು ಬೇಗ ಪ್ರಕರಣದಿಂದ ಹೊರಬರುವಂತೆ ಪೂಜೆ ಪ್ರಾರ್ಥಿಸಿದ್ದಾರೆ.

ಆದರೆ ಅರ್ಚಕ ಶ್ರೀಪಾದ ಭಟ್ ಪ್ರಕಾರ, ಸದ್ಯ ನಟ ದರ್ಶನ್ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ. ಮನುಷ್ಯನಿಗೆ ಜೀವತಾವಧಿಯಲ್ಲಿ ಶನಿ ಪಿಡೆ ಅನ್ನೋದು ಬರುತ್ತದೆ. ಈ ವೇಳೆ ದೋಷ ನಿವಾರಣೆ ಆಗಲಿ ಎಂದು ಶಿವನಿಗೆ ಪೂಜೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ದರ್ಶನ್‌ಗೆ ಕೋಪ ಜಾಸ್ತಿ.ಅವರು ಸುಮ್ಮನಿದ್ದರೂ, ಕೆಲವರು ಅವರನ್ನು ಸುಮ್ಮನೆ ಕೂರಲು ಬಿಡಲ್ಲ. ಈ ಘಟನೆಯಲ್ಲಿ ಪವಿತ್ರಾ ಗೌಡ ಅವರೇ ಕಾರಣ ಎಂದು ನಾನು ಹೇಳಲ್ಲ ಎಂದಿದ್ದಾರೆ ಮಂಜುನಾಥ್.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಹತ್ಯೆಯಲ್ಲಿ ಯಾರ ಪಾತ್ರ ಏನು?

10 ಲಕ್ಷ ಕಾಗೆಗಳ ಹತ್ಯೆಗೆ ಸರ್ಕಾರ ಆದೇಶ!

ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ

TAGGED:#Actor #Darshan Thoogudeepa #problem #archaka #kaiga #karwar #karnataka #news #newsics
Share This Article
Facebook Twitter Copy Link Print
Previous Article ಬೆಂಗಳೂರಿನ ಕೈನಾ ಖರೆ ಈಗ ಜಗತ್ತಿನ ಅತಿ ಕಿರಿಯ ಮಹಿಳಾ ಮಾಸ್ಟರ್ ಸ್ಕೂಬಾ ಡೈವರ್! ವಿಡಿಯೋ ನೋಡಿ
Next Article ಬ್ರಿಡ್ಜ್‌ಟೋರ್ನ್ ಸೀರೀಸ್, ನಟಿ ನಿಕೋಲಾ ಬೆತ್ತಲೆ ಸೀನ್ ಲೀಕ್

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖದೇಶಮನರಂಜನೆ

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read
ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?