Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!
ಕರ್ನಾಟಕಪ್ರಮುಖ

ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

Share
1 Min Read
SHARE

newsics.com

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಒಂದು ವಾರದಿಂದ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಿದೆ. ಒಂದೇ ದಿನದಲ್ಲಿ ಬಿಸಿಲು, ಮಳೆ ಹಾಗೂ ಚಳಿಯ ಅನುಭವವಾಗುತ್ತಿದೆ.

ಇದರಿಂದಾಗಿ ಹೆಚ್ಚಿನ ಮಂದಿಯಲ್ಲಿ ಆರೋಗ್ಯ ಸಮಸ್ಯೆ ಕಾಣಿಸುತ್ತಿದೆ. ಅದರಲ್ಲಿಯೂ ಮಕ್ಕಳಲ್ಲಿ ವೈರಲ್ ಫೀವರ್, ಕೆಮ್ಮು, ನೆಗಡಿ, ಶೀತ ಹಾಗೂ ತಲೆನೋವು ಬಾಧಿಸುತ್ತಿದೆ. ವಾಂತಿ‌-ಭೇದಿ, ಗಂಟಲು ಸೋಂಕು ಕೂಡ ಹೆಚ್ಚಾಗಿದೆ.

ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನ ಆಸ್ಪತ್ರೆಗಳಲ್ಲಿ ವಯಸ್ಕರಿಂದ ಹಿಡಿದು ಮಕ್ಕಳವರೆಗೂ ಜ್ವರ, ಕೆಮ್ಮು, ಶೀತ, ಡೆಂಗ್ಯೂ, ಚಿಕೂನ್ ಗುನ್ಯಾ, ವಾಂತಿಯಂತಹ ಪ್ರಕರಣಗಳು ಹೆಚ್ಚಳವಾಗಿದ್ದು, ಆರೋಗ್ಯದ ಮೇಲೆ ನಿಗಾ ಇರಿಸುವಮಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಲಹೆಗಳು ಏನು?
– ಮಳೆ ಸಂಧರ್ಭದಲ್ಲಿ ಬೆಚ್ಚಗೆ ಬಟ್ಟೆ ಧರಿಸುವುದು.
– ಮಕ್ಕಳಿಗೆ ಬಿಸಿ ನೀರು ಹೆಚ್ಚು ಕೊಡುವುದು.
– ಮಳೆಯಲ್ಲಿ ನೆನೆಯದೇ ಇರುವುದು.
– ಉಸಿರಾಟದ ಸಮಸ್ಯೆ ಇರುವವರು ಮನೆಯಿಂದ ಹೊರ ಬರದಿರುವುದು.
– ಮನೆಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು.
– ಸಾಧ್ಯವಾದಷ್ಟೂ ಮನೆ ಊಟವನ್ನೇ ಮಾಡುವುದು.

ACಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ‘ನಿದ್ರಾ’ ಪ್ರತಿಭಟನೆ!

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

ಕೆರೆಯಲ್ಲಿ ಮೀನು ಹಿಡಿದು ಫ್ರೈ ಮಾಡಿ ತಿಂದ ನಟಿ ಶರಣ್ಯ ಶೆಟ್ಟಿ

ನೀರು ಕುಡಿಯುವಂತಿಲ್ಲ, ವಾಶ್ ರೂಮ್‌ಗೆ ಹೋಗುವಂತಿಲ್ಲ; ಇದೇನಿದು ಈ‌ ಕಂಪನಿಯ ಹೊಸ ವರಸೆ?

TAGGED:#Huge Change #Bengaluru #karnataka #Weather #Increased #Viral Infection #health #newsics
Share This Article
Facebook Twitter Copy Link Print
Previous Article ಉತ್ತರ ಕರ್ನಾಟಕದ ರಗಡ್ ಲುಕ್ಕಿನಲ್ಲಿ ವೈಷ್ಣವಿ ಗೌಡ
Next Article ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?