Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ
ಕರ್ನಾಟಕಮನರಂಜನೆ

ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪವಿತ್ರಾ ಗೌಡ ಅವರ ಮನೆಯಲ್ಲಿ ಸ್ಥಳ ಮಹಜರು ನಡೆಸಲಾಗಿದೆ.

ಪವಿತ್ರಾ ಗೌಡ ಹಾಗೂ ಪವನ್ ಕರೆದುಕೊಂಡು ಹೋಗಿರುವ ಪೊಲೀಸರು, ಆರೋಪಿಗಳ ಮನೆಯಲ್ಲಿ ಸಿಕ್ಕ ಕೆಲವೊಂದು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.

ಪವಿತ್ರಾ ಗೌಡ ಅವರು ಕಳೆದ 10 ವರ್ಷದಿಂದ ಆರ್.ಆರ್. ನಗರದ ಮನೆಯಲ್ಲಿ ವಾಸವಾಗಿದ್ದಾರೆ. ಮೂರು ಅಂತಸ್ತಿನ ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸವಾಗಿದ್ದರೆ, ಗ್ರೌಂಡ್ ಫ್ಲೋರ್‌ನಲ್ಲಿ ಆರೋಪಿ ಪವನ್ ವಾಸ ಮಾಡುತ್ತಿದ್ದ. ಈತ ಪವಿತ್ರಾ ಗೌಡ ಮನೆ ಕೆಲಸದ ಜತೆಗೆ ನಾಯಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ.

ಐಷಾರಾಮಿ ಮನೆಯನ್ನೇ ಪವಿತ್ರಾ ಗೌಡ ಖರೀದಿಸಿದ್ದಾರೆ. ಈ ಮನೆಗೆ ಆಗಾಗ ದರ್ಶನ್ ಬಂದು ಹೋಗುತ್ತಿದ್ದರು. ಆದರೆ ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ದರ್ಶನ್ ಬರೋದನ್ನು ನೋಡಿ ನೆರೆ ಮನೆಯವರು ಆ ಮನೆಯಲ್ಲಿ ವಿಜಯಲಕ್ಷ್ಮಿ ಇದ್ದಾರೆ ಎಂದುಕೊಂಡಿದ್ದರಂತೆ.
ಪವಿತ್ರಾ ಗೌಡ ಸಾಮಾನ್ಯವಾಗಿ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್ ಕಾರಿನಲ್ಲಿ ಓಡಾಡುತ್ತಿದ್ದರು. ಪವಿತ್ರಾ ಗೌಡ ಮಗಳು ಹಾಸ್ಟೆಲ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ, ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲಿ ಎಂದ ಕಿಚ್ಚ

ಖ್ಯಾತ ಸಂಗೀತ ನಿರ್ದೇಶಕನಿಗೆ ಹೃದಯಾಘಾತವಾಗಲು ದರ್ಶನ್ ಕಾರಣವಂತೆ!

ನಟ ದರ್ಶನ್‌ಗೆ ಎದುರಾಗುತ್ತಾ ಮತ್ತಷ್ಟು ಕಂಟಕ? ಗ್ರಹಗತಿ ಬಗ್ಗೆ ಅರ್ಚಕರ ಮಾತು

TAGGED:#Pavitra Gowda #duplex house #luxurious life #bangalore #renukaswamy #darshan #newsics
Share This Article
Facebook Twitter Copy Link Print
Previous Article ಬೆಂಗಳೂರು ವಾಹನ ಮಾಲೀಕರೇ ಹುಷಾರು! ಪ್ರತಿ ತಿಂಗಳು ಕಳುವಾಗುತ್ತಿದೆ 400ಕ್ಕೂ ಹೆಚ್ಚು ವಾಹನ
Next Article ಸಾಗರ ಜೀವಿಗಳ ವಂಶಾಭಿವೃದ್ಧಿ: 2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?