Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?
ಕರ್ನಾಟಕಮನರಂಜನೆ

ದರ್ಶನ್ ಜತೆ ಪಾರ್ಟಿ: ಹಾಸ್ಯ ನಟ ಚಿಕ್ಕಣ್ಣಗೂ ಈ ಕೊಲೆ ಕೇಸ್‌ಗೂ ಸಂಬಂಧವಿದ್ಯಾ?

Share
1 Min Read
SHARE

newsics.com

ಬೆಂಗಳೂರು: ದರ್ಶನ್ ವಿರುದ್ಧ ಕೇಳಿಬಂದಿರುವ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ಚಿಕ್ಕಣ್ಣ ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅದ್ರಲ್ಲೂ ಕೊಲೆ ನಡೆಯುವ ಕೆಲವೇ ಗಂಟೆಗಳ ಹಿಂದೆ ನಟ ಚಿಕ್ಕಣ್ಣ ಕೂಡ ದರ್ಶನ್ & ಗ್ಯಾಂಗ್ ಜತೆ ಪಾರ್ಟಿ ಮಾಡಿದ್ದರಂತೆ.

ಜೂನ್‌ 8ರಂದು ರೇಣುಕಾ ಸ್ವಾಮಿ ಮೇಲೆ ಹಲ್ಲೆ & ಕೊಲೆ ನಡೆಸುವ ಮೊದಲು ದರ್ಶನ್‌ & ಗ್ಯಾಂಗ್ ಆರೋಪಿ ವಿನಯ್‌ಗೆ ಸೇರಿದ ಸ್ಟೋನಿ ಬ್ರೂಕ್ ಎಂಬ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಿದ್ದರಂತೆ. ಇದೇ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಕೂಡ ಭಾಗವಹಿಸಿದ್ದ ಬಗ್ಗೆ‌ ಪೊಲೀಸರು ಮಾಹಿತಿ ಪಡೆದಿದ್ದಾರೆ.

ರೇಣುಕಾಸ್ವಾಮಿ ಕರೆ ತರುವ ವಿಚಾರ ಅಥವಾ ಕೊಲೆ ಮಾಡುವ ವಿಚಾರದ ಬಗ್ಗೆ ಇಲ್ಲಿ ಚರ್ಚೆ ಆಗಿತ್ತಾ ಎಂದು ವಿಚಾರಣೆ ನಡೆಸಿದ್ರು. ಬಂಧಿತ ಆರೋಪಿಗಳ ಜತೆ ನಟ ಚಿಕ್ಕಣ್ಣನ ಬಳಿಯೂ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ವಿಡಿಯೋ ಚಿತ್ರೀಕರಣ ಮೂಲಕ ಮಹಜರು ಪ್ರಕ್ರಿಯೆ ರೆಕಾರ್ಡ್ ಮಾಡುತ್ತಿರುವ ಪೊಲೀಸರು, ಒಂದು ಗಂಟೆ ಮುಂಚಿತವಾಗಿಯೇ ಚಿಕ್ಕಣ್ಣ ಸ್ಟೋನಿ ಬ್ರೂಕ್ಸ್ ರೆಸ್ಟೋರೆಂಟ್ ಗೆ ಕರೆತಂದಿದ್ರು.

ಆದರೆ ಸದ್ಯಕ್ಕೆ ನಟ ಚಿಕ್ಕಣ್ಣ ಅರೆಸ್ಟ್ ಆಗುವುದಿಲ್ಲ. ಆದರೆ ಪಾರ್ಟಿ ಮಾಡುವ ಸಮಯದಲ್ಲಿ ಈ ಕೊಲೆ ಸಂಬಂಧಿಸಿದ ವಿಚಾರ ಪ್ರಸ್ತಾಪ ಆಗಿತ್ತಾ? ನಟ ದರ್ಶನ್ ರೇಣುಕಾಸ್ವಾಮಿ ಕೊಲೆಯ ಬಗ್ಗೆ ಏನಾದ್ರೂ ಹೇಳಿದ್ದರಾ? ಎಂಬ ಬಗ್ಗೆ ಚಿಕ್ಕಣ್ಣ ಅವರನ್ನು ವಿಚಾರಣೆ ಮಾಡಲಿದ್ದಾರೆ. ಹಾಗೇ ಚಿಕ್ಕಣ್ಣ ಏನಾದ್ರೂ ಈ ವಿಚಾರಗಳನ್ನ ತಿಳಿಸಿದರೆ, ಚಿಕ್ಕಣ್ಣ ಹೇಳಿಕೆಯನ್ನು ಸಾಕ್ಷಿಯಾಗಿ ಪರಿಗಣಿಸುತ್ತೇವೆ ಎನ್ನುತ್ತಿದ್ದಾರೆ ಪೊಲೀಸರು. ಹೀಗಾಗಿ ನಟ ಚಿಕ್ಕಣ್ಣಗೆ ಸದ್ಯಕ್ಕಂತೂ ರಿಲೀಫ್ ಸಿಕ್ಕಿದೆ.

ಮಕ್ಕಳ ಲಂಚ್ ಬಾಕ್ಸ್‌ನಲ್ಲಿರಲಿ ಇಂಥ ಆಹಾರ

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!

TAGGED:#Party #Darshan #comedian #Chikkana #murder #case #karnataka #renukaswamy #chithradurga #newsics
Share This Article
Facebook Twitter Copy Link Print
Previous Article ಗಗನಕ್ಕೇರಿದ ತರಕಾರಿ ಬೆಲೆ, ಟೊಮೆಟೊ ಕೆಜಿಗೆ ನೂರು ರೂಪಾಯಿ!
Next Article ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ ಸ್ಮೃತಿ ಮಂಧಾನ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?