Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ
ಕರ್ನಾಟಕಮನರಂಜನೆ

ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಹಲ್ಲೆ ವೇಳೆ ನಟ ದರ್ಶನ್‌ ಧರಿಸಿದ್ದ ಶೂಗಳು ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ.

ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹೊಸಕೆರೆಹಳ್ಳಿಯಲ್ಲಿರುವ ವಿಜಯಲಕ್ಷ್ಮೀ ಅವರ ಮನೆಯಲ್ಲಿ ದರ್ಶನ್‌ ಶೂಗಳನ್ನು ಜಪ್ತಿ ಮಾಡಿದ್ದಾರೆ.

ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ನಟ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೈದಿದ್ದರು. ಬಳಿಕ ದರ್ಶನ್‌ ಶೆಡ್‌ನಿಂದ ನೇರವಾಗಿ ರಾಜರಾಜೇಶ್ವರಿನಗರದ ತನ್ನ ಮನೆಗೆ ತೆರಳಿ ಬಟ್ಟೆ ಹಾಗೂ ಶೂಗಳನ್ನು ಬದಲಿಸಿ ಸ್ನಾನ ಮಾಡಿಕೊಂಡು ಮೈಸೂರಿಗೆ ತೆರಳಿದ್ದರು.

ಬಳಿಕ ಮನೆಯ ಕೆಲಸಗಾರ ಆ ಶೂಗಳನ್ನು ಹೊಸಕೆರೆಯಹಳ್ಳಿಯ ವಿಜಯಲಕ್ಷ್ಮೀ ಅವರ ಮನೆಗೆ ತೆಗೆದುಕೊಂಡು ಹೋಗಿ ಇರಿಸಿದ್ದ.

ಪೊಲೀಸರು ಸ್ಥಳ ಮಹಜರು ವೇಳೆ ರಾಜರಾಜೇಶ್ವರಿನಗರದ ದರ್ಶನ್‌ ಮನೆಯಲ್ಲಿ ಕೊಲೆ ದಿನ ದರ್ಶನ್‌ ಧರಿಸಿದ್ದ ಬಟ್ಟೆಗಳನ್ನು ಜಪ್ತಿ ಮಾಡಿದ್ದರು. ಆದರೆ, ಶೂಗಳು ಮಾತ್ರ ಸಿಕ್ಕಿರಲಿಲ್ಲ. ಈ ಬಗ್ಗೆ ಆರೋಪಿಗಳನ್ನು ವಿಚಾರಣೆ ಮಾಡಿದಾಗ ದರ್ಶನ್‌ ಮನೆಯ ಕೆಲಸಗಾರ ಆ ಶೂಗಳನ್ನು ವಿಜಯಲಕ್ಷ್ಮೀ ಮನೆಗೆ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಬಳಿಕ ಪೊಲೀಸರು ವಿಜಯಲಕ್ಷ್ಮೀ ಮನೆಗೆ ತೆರಳಿ ಆ ಶೂಗಳನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

ಯಡಿಯೂರು ಸಿದ್ಧಲಿಂಗೇಶ್ವರ ದೇಗುಲದ ಆನೆ ಗಂಗಾಶ್ರೀ ಸಾವು

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

TAGGED:#Actor #Darshan #shoes #shirts *seized #renukaswamy murder case #karnataka #newsics
Share This Article
Facebook Twitter Copy Link Print
Previous Article ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ
Next Article ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?