Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ
ಕರ್ನಾಟಕ

ನಾಟಕಕಾರ, ವಾಕ್ ಶ್ರವಣ ಚಿಕಿತ್ಸಾ ತಜ್ಞ ಡಾ.ನ. ರತ್ನ ಇನ್ನಿಲ್ಲ

Share
1 Min Read
SHARE

newsics.com

ಮೈಸೂರು: ಹಿರಿಯ ರಂಗಕರ್ಮಿ, ಅತೀವ ಸಾಂಸ್ಕೃತಿಕ, ಸಾಮಾಜಿಕ ಕಳಕಳಿ ಹೊಂದಿದ್ದ ಡಾ.ನ.ರತ್ನ (ನಟೇಶ ರತ್ನ)ಅವರು ಬುಧವಾರ ಬೆಳಗ್ಗೆ ಮೈಸೂರಿನಲ್ಲಿ ನಿಧನರಾದರು.

ವಯೋಸಹಜ ಅನಾರೋಗದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಡಾ.ನ. ರತ್ನ ಎಂದೇ ಪರಿಚಿತರಾಗಿದ್ದ ನಾಟಕಕಾರ ನಟೇಶ ರತ್ನ ಅವರು ಹುಟ್ಟಿದ್ದು ತಮಿಳುನಾಡಿನ ಚಿದಂಬರಂನಲ್ಲಿಯಾದರೂ ವಿದ್ಯಾಭ್ಯಾಸ ನಡೆಸಿದ್ದು ಮೈಸೂರಿನಲ್ಲಿ. ವೃತ್ತಿಯಲ್ಲಿ ವಾಕ್‌ಶ್ರವಣ ಚಿಕಿತ್ಸಾ ತಜ್ಞರಾಗಿದ್ದ ರತ್ನ ನಟರು ನಾಟಕಕಾರರೂ ಆಗಿದ್ದಾರೆ.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ, ಬಿ.ಎಡ್‌ ಪದವಿ ಪಡೆದ ಇವರು ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮಾಡಿದರು. ವಾಕ್‌ ಶ್ರವಣ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದರು.

ಹವ್ಯಾಸಿ ರಂಗಭೂಮಿಯ ಮೂಲಕ ರಂಗಭೂಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಇವರು ಎಲ್ಲಿಗೆ, ಬೊಂತೆ, ಗೋಡೆ ಬೇಕೆ ಗೋಡೆ, ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ರೇಡಿಯೋ ನಾಟಕಗಳನ್ನೂ ನಿರ್ಮಿಸಿದ್ದಾರೆ. ರತ್ನ ಅವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಎಂ.ಎನ್. ರಾಯ್‌ ಪ್ರಶಸ್ತಿ, ಬಿ.ವಿ. ಕಾರಂತ ಪ್ರಶಸ್ತಿ, ಹೆಲನ್ ಕೆಲರ್‌ ಮುಂತಾದ ಪ್ರಶಸ್ತಿಗಳು ಸಂದಿವೆ.

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

ಪಾವೊ ನೂರ್ಮಿ ಗೇಮ್ಸ್: ಭಾರತದ ಜಾವೆಲಿನ್ ಸ್ಟಾರ್ ನೀರಜ್ ಚೋಪ್ರಾಗೆ ಚಿನ್ನ

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

TAGGED:Playwrightspeech and hearing therapist Dr. rathna is no more
Share This Article
Facebook Twitter Copy Link Print
Previous Article ದರ್ಶನ್‍ಗೆ ಮತ್ತಷ್ಟು ಸಂಕಷ್ಟ: ರೇಣುಕಾಸ್ವಾಮಿ ಹತ್ಯೆ ದಿನ ದರ್ಶನ್‌ ಧರಿಸಿದ್ದ ಬಟ್ಟೆ, ಶೂ ಪತ್ತೆ
Next Article Rajya Sabha MP's daughter involved in fatal hit-and-run in Chennai, granted bail ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಹರಿದ ಸಂಸದರ ಮಗಳ ಕಾರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?