Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ
ಪ್ರಮುಖಮನರಂಜನೆ

ದರ್ಶನ್ ಬಗ್ಗೆ ಮಾತನಾಡಿದ ಬಿಗ್​ ಬಾಸ್ ಪ್ರಥಮ್​ಗೆ ಜೀವ ಬೆದರಿಕೆ

Share
1 Min Read
Pratham Gave Complaint Against Darshan Fans
SHARE

Newsiccs.com
ಬೆಂಗಳೂರು:
ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿರುವ ಅವರು, ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

https://www.facebook.com/plugins/post.php?href=https%3A%2F%2Fwww.facebook.com%2FiamOlleHudgaPratham%2Fposts%2Fpfbid02GYU7wLZ1pP1bMoGTPzrfVfPgayyyzXkAnxDsUyXmBYdgLh65uBVEBjnLjJ32qmrPl&show_text=true&width=500

ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ ನಮ್ಮ ʼಕರ್ನಾಟಕದ ಆಳಿಯʼ ತಂಡದ ಆಫೀಸ್‌ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮೆಸೇಜ್‌ ಅಥವಾ ಸೋಶಿಯಲ್‌ ಮೀಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು. ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ ಕನ್ನಡಕ್ಕಾಗಿ, ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಪ್ರಥಮ್‌ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಮಾತನಾಡಿದ್ದರು. ಇದು ದರ್ಶನ್‌ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಥಮ್‌ ಅವರಿಗೆ ದರ್ಶನ್‌ ಅಭಿಮಾನಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ.

ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!
TAGGED:Pratham Gave Complaint Against Darshan Fans
Share This Article
Facebook Twitter Copy Link Print
Previous Article Pilot Fakes Fainting to Prank Passenger Video Viral ಮೂರ್ಛೆ ತಪ್ಪಿದ ಪೈಲೆಟ್:ಕಕ್ಕಾಬಿಕ್ಕಿಯಾದ ಪ್ರಯಾಣಿಕರು..!
Next Article ಹಿಂದುಗಳ ಮೇಲೆ ಉಗ್ರರ ದಾಳಿ; ಶಂಕಿತ ಉಗ್ರ ಹಕೀಮ್‌ ಬಂಧನ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?