Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು
ಕರ್ನಾಟಕಮನರಂಜನೆ

ದರ್ಶನ್‌ ಸೇರಿ ನಾಲ್ವರು ಪೊಲೀಸ್‌ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಆ್ಯಂಡ್‌ಗೆ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಗುರುವಾರ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು 2 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಇವರನ್ನು ಗುರುವಾರವೇ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗುತ್ತದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್, ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ.

ಪೊಲೀಸ್ ಕಸ್ಟಡಿ ವೇಳೆ ಆರೋಪಿಗಳ ಸ್ವ ಇಚ್ಛಾ ಹೇಳಿಕೆ, ಕೃತ್ಯ ನಡೆಸಿದಾಗ ಧರಿಸಿದ್ದ ಬಟ್ಟೆಗಳು, ಮೊಬೈಲುಗಳು, ಸ್ಥಳ ಮಹಜರು ಸೇರಿ ಹಲವು ಮಹತ್ವದ ಸಾಕ್ಷ್ಯಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಒಂಬತ್ತು ದಿನಗಳ ಕಾಲ ದರ್ಶನ್‌ ಅಲಿಯಾಸ್‌ ಡಿ ಬಾಸ್‌ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದಾರೆ.

ಹವಾಮಾನದಲ್ಲಿ ಭಾರೀ ಬದಲಾವಣೆ: ರಾಜ್ಯದಲ್ಲಿ ಹೆಚ್ಚಾಯ್ತು ವೈರಲ್ ಸೋಂಕು!

ದರ್ಶನ್ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ಡ್ಯೂಪ್ಲೆಕ್ಸ್ ಮನೆಯಲ್ಲಿ ಪವಿತ್ರಾ ಗೌಡ ವಾಸ, ಐಷಾರಾಮಿ ಜೀವನ ಬಹಿರಂಗ

TAGGED:#actor #Darshan #police custody #Pavitra gowda #judicial custody
Share This Article
Facebook Twitter Copy Link Print
Previous Article Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ
Next Article ಮಲಗುವಾಗ ಗಂಡಾಗಿದ್ದ, ಎದ್ದಾಗ ಹೆಣ್ಣಾಗಿದ್ದ: ಅಚ್ಚರಿ ಎನ್ನಿಸಿದ್ರೂ ಇದು ಸತ್ಯ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?