ದರ್ಶನ್ ಸೇರಿ ನಾಲ್ವರು ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಆ್ಯಂಡ್ಗೆ ಗ್ಯಾಂಗ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಗುರುವಾರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ ಸೇರಿ 13 ಆರೋಪಿಗಳನ್ನು ಗುರುವಾರ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಎ 1 ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿದ ಕಾರಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗುತ್ತದೆ. ಇನ್ನು ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು 2 ದಿನ … Continue reading ದರ್ಶನ್ ಸೇರಿ ನಾಲ್ವರು ಪೊಲೀಸ್ ಕಸ್ಟಡಿಗೆ, ಪವಿತ್ರಾ ಗೌಡ ಸೇರಿ 10 ಮಂದಿಗೆ ಜೈಲು
Copy and paste this URL into your WordPress site to embed
Copy and paste this code into your site to embed