Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಕನ ಅಪಹರಣ ಮಾಡಿದ ಉದ್ಯಮಿ;14 ಗಂಟೆಯಲ್ಲಿ ಹೆಡೆಮುರಿ ಕಟ್ಟಿದ ಖಾಕಿ
ಕರ್ನಾಟಕಪ್ರಮುಖ

ಬಾಲಕನ ಅಪಹರಣ ಮಾಡಿದ ಉದ್ಯಮಿ;14 ಗಂಟೆಯಲ್ಲಿ ಹೆಡೆಮುರಿ ಕಟ್ಟಿದ ಖಾಕಿ

Share
1 Min Read
bengaluru crime news bengaluru electronic city police arrested,businessman who kidnapped
SHARE

Newsics.com

ಬೆಂಗಳೂರು:ಜಾರ್ಖಂಡ್‌ನ ರಾಂಚಿ ಮೂಲದ ಉದ್ಯಮಿ ಜಸ್ಮಾವುದ್ದೀನ್‌ ಎಂಬಾತ ಜೀವನೋಪಾಯಕ್ಕೆಂದು ಅಪಾರ್ಟ್‌ಮೆಂಟ್‌ನಲ್ಲಿ ಕ್ಲೌಡ್‌ ಕಿಚನ್‌ ಆರಂಭಿಸಿದ್ದ. ಆದರೆ ಈ ಉದ್ಯಮದಲ್ಲಿ ಅಪಾರ ನಷ್ಟ ಅನುಭವಿಸಿದ್ದರಿಂದ ಬಾಲಕನೋರ್ವನನ್ನು ಅಪಹರಿಸಿದ್ದಾನೆ. ಹಣಕ್ಕಾಗಿ ಬಾಲಕನ ಅಪಹರಿಸಿ ಪೊಲೀಸರ ಅತಿಥಿಯಾಗಿರುವ ಪ್ರಕರಣ ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿಯಲ್ಲಿ ನಡೆದಿದೆ.

23 ವರ್ಷದ ಜಸ್ಮಾವುದ್ದೀನ್‌ ಶೇಖ್‌ 9 ವರ್ಷದ್ದ ಬಾಲಕನನ್ನು ಅಪಹರಿಸಿ ತನ್ನ ಅಪಾರ್ಟ್‌ ಮೆಂಟ್‌ನಲ್ಲಿ ಬಚ್ಚಿಟ್ಟಿದ್ದ. ನಂತರ ಬಾಲಕನ ಪೋಷಕರಿಗೆ ಮೊಬೈಲ್‌ ಕರೆ ಮಾಡಿ 10 ಲಕ್ಷ ರೂ.ನೀಡಿದರೆ ಮಗನನ್ನು ಒಪ್ಪಿಸುತ್ತೇನೆ ಎಂದು ಬೇಡಿಕೆ ಇರಿಸಿದ್

ಕೆಲವು ಗಂಟೆಗಳ ನಂತರ ಬಾಲಕನ ತಂದೆ ಕರೆ ಮಾಡಿ 5 ಲಕ್ಷ ರೂ. ಸಿದ್ದಪಡಿಸಿರುವುದಾಗಿ ತಿಳಿಸುತ್ತಾರೆ. ಆಗ ಅಪಹರಣಕಾರ ತನ್ನ ಅಪಾರ್ಟ್‌ ಮೆಂಟ್‌ ಸಮೀಪವಿರುವ ಅಂಗಡಿಯೊಂದರ ಬಳಿ ಹಣದ ಬ್ಯಾಗ್‌ ಇಡಲು ತಿಳಿಸುತ್ತಾನೆ. ಹಣದ ಬ್ಯಾಗ ಇಟ್ಟಿದ್ದ ಅಂಗಡಿ ಬಳಿ ಅಪಹರಣಕಾರ ಆಗಮಿಸಿದಾಗ ಮಫ್ತಿಯಲ್ಲಿದ್ದ ಪೊಲೀಸರು ಈತನನ್ನು ಬಂಧಿಸುತ್ತಾರೆ

ಜಾರ್ಖಂಡ್‌ ನ ರಾಂಚಿ ಮೂಲದ ಈ ಉದ್ಯಮಿ ಜಸ್ಮಾವುದ್ದೀನ್‌ 9 ತಿಂಗಳ ಹಿಂದೆಯಷ್ಟೇ ಬೆಂಗಳೂರಿಗೆ ಆಗಮಿಸಿದ್ದ. ಜೀವನೋಪಾಯಕ್ಕಾಗಿ ತನ್ನ ಅಪಾರ್ಟ್‌ ಮೆಂಟ್‌ ನಲ್ಲಿಯೇ ಕ್ಲೌಡ್‌ ಕಿಚನ್‌ ಆರಂಭಿಸಿದ್ದ. ಆದರೆ ಈ ಉದ್ಯಮದಲ್ಲಿ ಅಪಾರ ನಷ್ಟ ಅನುಭವಿಸಿದ್ದ ಶೇಖ್‌ ನಷ್ಟವನ್ನು ತುಂಬಿಕೊಳ್ಳಲು ಅಪಹರಣದ ಸೂತ್ರವನ್ನು ಹೆಣೆದಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು
TAGGED:bengaluru crime news bengaluru electronic city police arrestedbusinessman who kidnapped
Share This Article
Facebook Twitter Copy Link Print
Previous Article 4 killed, 3 injured in bus accident in Himachal Pradesh's Shimla ಶಿಮ್ಲಾದಲ್ಲಿ ಬಸ್ ಅಪಘಾತ: ನಾಲ್ಕು ಮಂದಿ ಸಾವು
Next Article Study confirms rotation of Earth's inner core has slowed ಹೆಚ್ಚಾಗುತ್ತಿದೆಯಂತೆ ದಿನದ ಅವಧಿ:ವಿಜ್ಞಾನಿಗಳಿಂದ ಬಯಲಾಯ್ತು ಸತ್ಯ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?