ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ

newsics.com ಹೊಸದಿಲ್ಲಿ: ಕಳೆದ ಕೆಲವು ದಿನಗಳಿಂದ ಆಹಾರದಲ್ಲಿ ಏನೇನೋ ವಸ್ತುಗಳು ಪತ್ತೆಯಾಗುವ ಅಪಾಯಕಾರಿ ಬಗ್ಗೆ ಸುದ್ದಿಯಾಗುತ್ತಿದೆ. ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು, ಚಿಪ್ಸ್ ಪ್ಯಾಕೇಟ್ ನಲ್ಲಿ ಕಪ್ಪೆ ಹೀಗೆ ಹಲವು ರೀತಿಯ ಸುದ್ದಿಗಳು ಹೊರಬರುತ್ತಿದೆ. ಇದಕ್ಕೆ ಹೊಸ ಸೇರ್ಪಡೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಊಟದಲ್ಲಿ ಜಿರಳೆ ಪತ್ತೆ . ಹೌದು, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕರೊಬ್ಬರು ಈ ಬಗ್ಗೆ ಟ್ವಿಟ್ ಮಾಡಿ ಸಂಬಂಧಪಟ್ಟ ಸಂಸ್ಥೆಯ ಗಮನಕ್ಕೆ ತಂದಿದ್ದಾರೆ. https://x.com/ViditVarshney1/status/1802983805604569225?ref_src=twsrc%5Etfw%7Ctwcamp%5Etweetembed%7Ctwterm%5E1803685353120997829%7Ctwgr%5Eed2cfd6b8b0e5db4fdd2a97488824346b61d0bd1%7Ctwcon%5Es2_&ref_url=https%3A%2F%2Fwww.udayavani.com%2Fnews-section%2Fnational-news%2Fcockroach-found-in-food-of-vande-bharat-express-train-irctc-apologized ವಂದೇ … Continue reading ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ