Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಿಸಿ ಬಿಸಿ ಸಾಂಬಾರ್‌ನಲ್ಲಿ ಸಿಕ್ತು ಸತ್ತ ಇಲಿ!                    
ದೇಶವೈರಲ್

ಬಿಸಿ ಬಿಸಿ ಸಾಂಬಾರ್‌ನಲ್ಲಿ ಸಿಕ್ತು ಸತ್ತ ಇಲಿ!                    

Share
1 Min Read
Dead Rat Found In Sambar At Popular Ahmedabad Restaurant, Video Goes Viral
SHARE

Newsics.com

ನವದೆಹಲಿ: ಇತ್ತೀಚೆಗಷ್ಟೇ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಕೋನ್ ಐಸ್‌ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿತ್ತು. ಬಳಿಕ ಅಮುಲ್ ಐಸ್‌ಕ್ರೀಂನಲ್ಲಿ ಜರಿ ಕಂಡುಬಂದಿತ್ತು. ಇತ್ತೀಚೆಗಷ್ಟೇ ಬೆಂಗಳೂರಿನ ದಂಪತಿಗೆ ಅಮೆಜಾನ್ ಪ್ಯಾಕೇಜ್‌ನಲ್ಲಿ ಜೀವಂತ ನಾಗರಹಾವು ಪತ್ತೆಯಾಗಿದ್ದು ಸೇರಿದಂತೆ ಇದೀಗ ಈ ಸಾಲಿಗೆ ಇಲಿ ಸೇರಿಕೊಂಡಿದೆ. ಅಹಮದಾಬಾದ್‌ನ ಜನಪ್ರಿಯ ರೆಸ್ಟೋರೆಂಟ್ ಒಂದರ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಆಹಾರ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ಉಂಟಾಗಿದೆ.

ನಿಕೋಲ್‌ನಲ್ಲಿರುವ ದೇವಿ ದೋಸೆ ರೆಸ್ಟೊರೆಂಟ್‌ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಗ್ರಾಹಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

https://www.instagram.com/reel/C8btcFlPtXo/?utm_source=ig_embed&ig_rid=8069a7ad-a325-4cba-b1bf-5e47d40b8ad3

ಅಹಮದಾಬಾದ್‌ನ ದೇವಿ ದೋಸೆ ಫುಡ್ ಜಾಯಿಂಟ್‌ನಲ್ಲಿ ಗ್ರಾಹಕರಿಗೆ ನೀಡಿದ್ದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಈ ಸಂಬಂಧ ಗ್ರಾಹಕರು ಅಮ್ದಾವದ್ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ)ಗೆ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಯು ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.

ಎಎನ್‌ಐ ಜೊತೆ ಮಾತನಾಡಿದ ಎಎಮ್‌ಸಿಯ ಆಹಾರ ಸುರಕ್ಷತಾ ಅಧಿಕಾರಿ ಭವಿನ್ ಜೋಶಿ, ಅಹಮದಾಬಾದ್ ಕಾರ್ಪೊರೇಷನ್‌ನ ಎಲ್ಲ ವ್ಯಾಪಾರಸ್ಥರು ಗ್ರಾಹಕರಿಗೆ ತಾವು ನೀಡುವ ಆಹಾರ ಪದಾರ್ಥಗಳ ವಿಚಾರದಲ್ಲಿ ಬಹಳ ಜಾಗರೂಕರಾಗಿರಲು ಮನವಿ ಮಾಡುತ್ತೇನೆ. ಇದರಿಂದ ಇಂತಹ ಘಟನೆಗಳನ್ನು ತಪ್ಪಿಸಬಹುದು ಎಂದಿದ್ದಾರೆ.

‘ಎಣ್ಣೆ’ಪ್ರಿಯರಿಗೆ ಗುಡ್ ನ್ಯೂಸ್:ಜುಲೈ 1ರಿಂದ ಬೆಲೆ ಇಳಿಕೆ



TAGGED:Dead Rat Found In Sambar At Popular Ahmedabad RestaurantVideo Goes Viral
Share This Article
Facebook Twitter Copy Link Print
Previous Article Good news for 'Oil' lovers: Expensive liquor will be available at a lower price from July 1! ‘ಎಣ್ಣೆ’ಪ್ರಿಯರಿಗೆ ಗುಡ್ ನ್ಯೂಸ್:ಜುಲೈ 1ರಿಂದ ಬೆಲೆ ಇಳಿಕೆ
Next Article ಆಯುರ್ವೇದ ಮಸಾಜ್‌ ವೇಳೆ ಲೈಂಗಿಕ ಕಿರುಕುಳ: ದೂರು ಸಲ್ಲಿಸಿದ ವಿದೇಶಿ ಯುವತಿ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?