NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
Newsics.com ನವದೆಹಲಿ: ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಅಂತಾ ನಾನು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. NEET ಪೇಪರ್ ಸೋರಿಕೆ ಮತ್ತು UGC-NET ಬಗ್ಗೆ ಇಡೀ ದೇಶದಲ್ಲಿ ಕೋಲಾಹಲವಿದೆ. ದೇಶದ ಹಲವೆಡೆ ವಿದ್ಯಾರ್ಥಿಗಳ ಪ್ರತಿಭಟನೆಯೂ ಮುಂದುವರಿದಿವೆ. ಈ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಪಾರದರ್ಶಕತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. … Continue reading NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
Copy and paste this URL into your WordPress site to embed
Copy and paste this code into your site to embed