Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್
ದೇಶ

ರಾಹುಲ್‌ ಗಾಂಧಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಬಂಧನಕ್ಕೆ ಯುಪಿಗೆ ತೆರಳಿ ಪೇಚಿಗೆ ಸಿಲುಕಿದ ಕರ್ನಾಟಕ‌ ಪೊಲೀಸ್

Share
1 Min Read
Karnataka Police Reaches Uttarpradesh To Serve Notice To Controversial YouTuber And Independent Journalist Ajeet Bharti
SHARE

Newsics.com

ಲಕ್ನೋ: ರಾಹುಲ್‌ ಗಾಂಧಿ  ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದ್ದಕ್ಕೆ ಕರ್ನಾಟಕ ಪೊಲೀಸರು ಯೂಟ್ಯೂಬರ್‌ನನ್ನು ಬಂಧಿಸಲು ಉತ್ತರ ಪ್ರದೇಶದ ನೋಯ್ಡಾಕ್ಕೆ ತೆರಳಿದಾಗ ಭಾರೀ ಹೈಡ್ರಾಮಾ ನಡೆದಿದೆ.

ಪತ್ರಕರ್ತ ಅಜಿತ್‌ ಭಾರ್ತಿ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಇಂದು ನೋಟಿಸ್‌ ನೀಡಲು ಮೂವರು ಕರ್ನಾಟಕ ಪೊಲೀಸರು ನೋಯ್ಡಾ ನಿವಾಸಕ್ಕೆ ಆಗಮಿಸಿದ್ದರು. ಅಜಿತ್ ಭಾರ್ತಿ ಮನೆ ಮುಂದೆ ಕಾದ ಕರ್ನಾಟಕದ ಪೊಲೀಸರು ನೋಯ್ಡಾ ಪೊಲೀಸರ ಮಧ್ಯಪ್ರವೇಶದ ಬಳಿಕ ಖಾಲಿ ಕೈಯಲ್ಲಿ ವಾಪಸ್ ಆಗಿದ್ದಾರೆ‌.

https://x.com/ARanganathan72/status/1803744986317635712?ref_src=twsrc%5Etfw%7Ctwcamp%5Etweetembed%7Ctwterm%5E1803744986317635712%7Ctwgr%5Efd44ea4519ca41a40ed6a8ebc3f393e544372039%7Ctwcon%5Es1_&ref_url=https%3A%2F%2Fpublictv.in%2Fface-off-between-karnataka-up-cops-outside-ajeet-bhartis-noida-residence%2F

ಅಜಿತ್ ಭಾರ್ತಿ ನಿವಾಸಕ್ಕೆ ತೆರಳಿದ್ದ ಪೊಲೀಸರು ನೋಟಿಸ್ ನೀಡಲು ಆಗಮಿಸಿದ್ದೇವೆ ಎಂದು ಹೇಳಿದ್ದಾರೆ. ಪೊಲೀಸರನ್ನು ಮನೆಯೊಳಗೆ ಸೇರಿಸದ ಅಜಿತ್ ಭಾರ್ತಿ ಸ್ಥಳಿಯ ಠಾಣೆಗೆ ಮಾಹಿತಿ ನೀಡಿ ಅಕ್ರಮವಾಗಿ ಬಂಧಿಸಲು ಕರ್ನಾಟಕ ಪೊಲೀಸ್ ಆಗಮಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ಸಿಎಂ ಯೋಗಿ ಆದಿತ್ಯನಾಥ್ ಸೇರಿ ಹಲವರನ್ನು ಟ್ಯಾಗ್ ಮಾಡಿದ್ದಾರೆ.

ಸ್ಥಳಕ್ಕೆ ಬಂದ ನೋಯ್ಡಾ ಪೊಲೀಸರು ಕರ್ನಾಟಕ ಪೊಲೀಸರನ್ನು ವಿಚಾರಣೆ ನಡೆಸಿದ್ದಾರೆ. ನಮಗೆ ಮಾಹಿತಿ ನೀಡದೇ ಬಂಧಿಸಲು ಆಗಮಿಸಿದ್ದಕ್ಕೆ  ಅಜಿತ್ ಭಾರ್ತಿ ಬಂಧನಕ್ಕೆ ಅನುಮತಿ ನೀಡದೇ ವಾಪಸ್‌ ಕಳುಹಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅಜಿತ್ ಭಾರ್ತಿ, ಗ್ಯಾರಂಟಿ ಯೋಜನೆ ನೀಡಲು ಕರ್ನಾಟಕ ಸರ್ಕಾರದ ಬಳಿ ಹಣವಿಲ್ಲ. ಆದರೆ ನನ್ನನ್ನು ಬಂಧಿಸಲು ನೊಯ್ಡಾವರೆಗೂ ಬಂದಿದ್ದಾರೆ. ಇದೊಂದು ಸಣ್ಣ ಪ್ರಕರಣ ಆದರೆ ಬೆದರಿಸುವ ಮೂಲಕ ಮಾಧ್ಯಮವನ್ನು ನಿಯಂತ್ರಿಸುವ ಪ್ರಯತ್ನ ಮಾಡಲಾಗುತ್ತಿದೆ. ಮಧ್ಯಪ್ರವೇಶದ ಮಾಡಿದ ನೊಯ್ಡಾ ಪೊಲೀಸ್ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.ಕರ್ನಾಟಕ ಪೊಲೀಸರು ಅಜಿತ್‌ ಭಾರ್ತಿಗೆ ನೋಟಿಸ್‌ ನೀಡಿ 7 ದಿನದ ಒಳಗಡೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ತೆರಳಿದರು. ಈಗ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ಪೊಲೀಸರ ನಡೆಯನ್ನು ಹಲವು ಮಂದಿ ಪ್ರಶ್ನಿಸಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
TAGGED:Karnataka Police Reaches Uttarpradesh To Serve Notice To Controversial YouTuber And Independent Journalist Ajeet Bharti
Share This Article
Facebook Twitter Copy Link Print
Previous Article Dharmendra Pradhan Press Conference Centre Forms High-Level Committee To Review Functioning Of NTA NTA ಕಾರ್ಯನಿರ್ವಹಣೆ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಕೇಂದ್ರ ಸರ್ಕಾರ
Next Article Cockroach found in Vande Bharat meal once again, IRCTC responds ವಂದೇ ಭಾರತ್ ರೈಲಿನ ಊಟದಲ್ಲಿ ಜಿರಳೆ ಪತ್ತೆ; ಪ್ರಯಾಣಿಕರ ಕ್ಷಮೆಯಾಚಿಸಿದ ಐಆರ್‌ಸಿಟಿಸಿ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?