Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ
ಕರ್ನಾಟಕಪ್ರಮುಖ

ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ

Share
1 Min Read
SHARE

newsics.com

ಕೋಲಾರ: ಎರಡು ಗುಂಪುಗಳ ನಡುವಿನ ಘರ್ಷಣೆ ವೇಳೆ ಸ್ವಾಮೀಜಿಯೊಬ್ಬರು ಕೊಲೆಯಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.‘ಆಚಾರ್ಯ ಚಿನ್ಮಯಾನಂದ’ (65) ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

‘ಆಚಾರ್ಯ ಚಿನ್ಮಯಾನಂದ’ (65) ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಾಲೂರು ತಾಲ್ಲೂಕು ಸಂತಳ್ಳಿ ಗ್ರಾಮದ ನಾಲ್ಕು ಎಕರೆ ಆಶ್ರಮದ ಜಾಗಕ್ಕಾಗಿ ಬಹುದಿನಗಳಿಂದ ವಿವಾದ ನಡೆಯುತ್ತಿತ್ತು. ಕಳೆದ ಹಲವು ವರ್ಷಗಳಿಂದ ವಿವಾದ ಕೋರ್ಟ್ ಮೆಟ್ಟಿಲೇರಿದ್ದು, ಶನಿವಾರ ಬೆಳಗ್ಗೆ ಕೋರ್ಟ್‌ಗೆ ದಾಖಲೆ ಸಹಿತ ಹೋಗುವ ವೇಳೆ ಸ್ವಾಮೀಜಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಗಂಭೀರ ಗಾಯಗೊಂಡ ಚಿನ್ಮಯಾನಂದ ಅವರನ್ನು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆ ಫಲಿಸಿದೆ ಕೊನೆಯುಸಿರೆಳೆದಿದ್ದಾರೆ.

ಆರೋಪಿಗಳಾದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಅರುಣ್ ಎಂಬುವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು

ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ

KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!

TAGGED:Mob Clash Malur Swamiji Ananda Marg Ashram Kolar karnataka newsics
Share This Article
Facebook Twitter Copy Link Print
Previous Article ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು
Next Article ಅಯೋಧ್ಯೆ ರಾಮಮಂದಿರ ಹಿರಿಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ವಿಧಿವಶ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?