ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ
newsics.com ಕೋಲಾರ: ಎರಡು ಗುಂಪುಗಳ ನಡುವಿನ ಘರ್ಷಣೆ ವೇಳೆ ಸ್ವಾಮೀಜಿಯೊಬ್ಬರು ಕೊಲೆಯಾದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ನಡೆದಿದೆ.‘ಆಚಾರ್ಯ ಚಿನ್ಮಯಾನಂದ’ (65) ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ‘ಆಚಾರ್ಯ ಚಿನ್ಮಯಾನಂದ’ (65) ಹತ್ಯೆಯಾದ ಸ್ವಾಮೀಜಿ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Continue reading ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ
Copy and paste this URL into your WordPress site to embed
Copy and paste this code into your site to embed