Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ
ಕರ್ನಾಟಕ

ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

Share
1 Min Read
SHARE

newsics.com
ಮೈಸೂರು: ಮಂಗಳಮುಖಿಯರು ಗುಂಪಾಗಿ ಬಂದು ಕಿರುಕುಳ ನೀಡಿದ್ದರಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಉಶು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದ ರಾಹುಲ್ ಮೌರ್ಯ(17) ನೇಣಿಗೆ ಶರಣಾಗಿದ್ದಾನೆ.

ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತ ರಾಹುಲ್ ಮೌರ್ಯ ಎಳನೀರು ಮಾರಾಟ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ. ಆದರೆ, ಎಳನೀರು ಮಾರಾಟ ಸ್ಥಳಕ್ಕೆ ಬಂದು ಸ್ನೇಹ ಬೆಳೆಸಿಕೊಂಡಿದ್ದ ಮಂಗಳಮುಖಿ ತನ್ನ ಮಗನನ್ನು ಆಗಾಗ ಜತೆಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆಂದು ರಾಹುಲ್ ಮೌರ್ಯನ ತಂದೆ ಆರೋಪಿಸಿದ್ದಾರೆ.

ರಾಹುಲ್ ಮೌರ್ಯ ನಾಲ್ಕು ತಿಂಗಳ ಹಿಂದೆ ರಾಹುಲ್ ಮೌರ್ಯ ನಾಪತ್ತೆಯಾಗಿದ್ದ. ಇದಾದ ನಂತರ ಕಳೆದ ಮೂರು ದಿನಗಳ ಹಿಂದೆ ಅಂದರೆ ಜೂ.21ರಂದು ದೊಡ್ಡಮ್ಮನ ಮನೆಗೆ ವಾಪಸ್ ಆಗಿದ್ದ. ಆದರೆ, ಜೂನ್ 23ರಂದು ಕೆಲವು ಮಂಗಳಮುಖಿಯರಿಂದ ರಾಹುಲ್ ಮೌರ್ಯ ಕುಟುಂಬಸ್ಥರ ಜತೆ ಜಗಳವೂ ಉಂಟಾಗಿತ್ತು. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು.

ಗಲಾಟೆಯಿಂದ ಗ್ರಾಮದಲ್ಲಿ ಮನೆಯವರ ಮರ್ಯಾದೆ ಹಾಳಾಯಿತು ಎಂದು ರಾಹುಲ್ ಮೌರ್ಯ ಮನನೊಂದಿದ್ದ. ಜೂ.23ರಂದು ಮಂಗಳಮುಖಿಯರು ಮನೆಯ ಬಳಿ ಗಲಾಟೆ ಮಾಡಿದ್ದು, ಅದೇ ದಿನ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಶೆಡ್‌ನಲ್ಲಿ ರಾಹುಲ್ ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಹುಣಸೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

1300 ಜನರಿಗೆ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ

ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

TAGGED:A minor boy commits atmahatye love affair of Mangalmukhi mysore Hunasuru newsics
Share This Article
Facebook Twitter Copy Link Print
Previous Article ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ
Next Article ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ

Popular Posts

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?