Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?
ಕರ್ನಾಟಕಮನರಂಜನೆ

‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?

Share
1 Min Read
SHARE

newsics.com

ಬೆಂಗಳೂರು:ರಾಬರ್ಟ್, ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರಂತೆ. ಅದು ಕೂಡ ರಾಬರ್ಟ್ ಸಿನಿಮಾ ನಟಿ ಸೋನಾಲ್ ಮಂಥೆರೊ ಅವರ ಜೊತೆ ಮದುವೆ ಆಗಲಿದ್ದಾರಂತೆ. ಹಿಂದೆ ಇಂತಾದೊಂದು ಗುಸು ಗುಸು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ

ಹೌದು, ಸ್ಯಾಂಡಲ್​ವುಡ್ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಅವರು ಸದ್ಯ ಮಹಾನಟಿ ರಿಯಾಲಿಟಿ ಶೋನಲ್ಲಿ ಜಡ್ಜ್ ಆಗಿದ್ದಾರೆ. ಆದರೆ ಇದರ ಮಧ್ಯೆ ದಿಢೀರ್ ಅಂತ ತರುಣ್ ಸುಧೀರ್‌ ಅವರು ಆಗಸ್ಟ್ ತಿಂಗಳಲ್ಲಿ ಮದುವೆಯಾಗಲಿದ್ದಾರೆ. ಖ್ಯಾತ ನಟಿಯನ್ನ ತರುಣ್ ಸುಧೀರ್ ವಿವಾಹವಾಗಲಿದ್ದಾರೆ ಎಂಬ ಗಾಸಿಪ್​ಗಳು ಎಲ್ಲೆಡೆ ವೈರಲ್​ ಆಗುತ್ತಿವೆ. ಆದರೆ ಈ ಸುದ್ದಿ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಅವರು ಆಗಲಿ, ನಟಿ ಸೋನಾಲ್ ಮಂಥೆರೊ ಆಗಲಿ ಯಾವುದೇ ಸ್ಪಷ್ಟನೆ ನೀಡಿಲ್ಲ.

ರಾಬರ್ಟ್ ಸಿನಿಮಾ ರಿಲೀಸ್ ಬಳಿಕ ತರುಣ್ ಸುಧೀರ್ ಅವರು ಮದುವೆ ಆಗ್ತಾರಂತೆ ಎಂಬ ಸುದ್ದಿ ಸ್ಯಾಂಡಲ್‌ವುಡ್‌ ತುಂಬೆಲ್ಲಾ ಕೇಳಿಬಂದಿತ್ತು. ಅದಾದ ಬಳಿಕ ಕಾಟೇರ ಚಿತ್ರವನ್ನ ತರುಣ್ ಸುಧೀರ್ ತೆರೆಗೆ ತಂದರು. ಮಗನಿಗೆ ಬೇಗ ಮದುವೆ ಮಾಡಬೇಕು ಅಂತ ತಾಯಿ ಮಾಲತಿ ಸುಧೀರ್‌ ಅವರು ನಿರ್ಧರಿಸಿದ್ದಾರಂತೆ. ಹೀಗಾಗಿ ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದೆ ಅಂತ ಹೇಳಲಾಗುತ್ತಿದೆ.

ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್
TAGGED:Tharun Sudhir Marriage With Sonal Monteiro
Share This Article
Facebook Twitter Copy Link Print
Previous Article ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್
Next Article First Session Of 18th Lok Sabha To Begin Today, PM Modi, Newly Elected Members To Take Oath 18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?