ದರ್ಶನ್ ಭೇಟಿ ಬೆನ್ನಲ್ಲೇ ಫ್ಯಾನ್ಸ್ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ
newsics. Com ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿತನಾಗಿ, ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಿಕೊಂಡು ಬಂದ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್ ಮಾಡಿದ್ದಾರೆ. ” ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. … Continue reading ದರ್ಶನ್ ಭೇಟಿ ಬೆನ್ನಲ್ಲೇ ಫ್ಯಾನ್ಸ್ಗೆ ದೊಡ್ಡ ಸಂದೇಶ ಕೊಟ್ಟ ವಿಜಯಲಕ್ಷ್ಮೀ
Copy and paste this URL into your WordPress site to embed
Copy and paste this code into your site to embed