Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!
ವೈರಲ್

ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಮಳೆಯ ಆರ್ಭಟ ಜೋರಾಗಿದೆ. ಇತ್ತೀಚೆಗಷ್ಟೇ ನೆರೆ ರಾಜ್ಯದಲ್ಲಿ ಭಾರೀ ಮಳೆ, ಗುಡುಗು-ಮಿಂಚಿನ ಮಧ್ಯೆ 4 ಮಂದಿ ಮರವೊಂದರ ಅಡಿಯಲ್ಲಿ ಕುಳಿತಿದ್ದಾಗ, ಸಿಡಿಲು ಬಡಿದು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿಯೊಬ್ಬರು ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇವರಿಗೆ ಸಿಡಿಲು ಬಡಿಯಲು ಕಾರಣ ಮೊಬೈಲ್ ಫೋನ್ ಕಾರಣ ಎಂದು ಹೇಳಿದ್ದರು.

ಐಪಿಎಸ್ ಅಧಿಕಾರಿ ಜುಗಲ್ ಕಿಶೋರ್ ಟ್ವೀಟ್ ಮಾಡಿರುವ ಪ್ರಕಾರ, ‘ಮೃತರ ಫೋನ್‌ಗಳಲ್ಲಿ ಇಂಟರ್ನೆಟ್ ಆನ್ ಆಗಿತ್ತು, ಆದ್ದರಿಂದ ಈ ಅಪಘಾತ ಸಂಭವಿಸಿದೆ. ಹೀಗಾಗಿ ಗುಡುಗು-ಮಿಂಚು ಇದ್ದಾಗ ಫೋನ್ ಅನ್ನು ತಕ್ಷಣವೇ ಏರ್‌ಪ್ಲೇನ್ ಮೋಡ್‌ಗೆ ಹಾಕಬೇಕು. ಏಕೆಂದರೆ ಮಿಂಚು 10 ಸಾವಿರ ವೋಲ್ಟ್‌ಗಳಿಗಿಂತ ಹೆಚ್ಚು ಎಂಬುದನ್ನು ನೆನಪಿಡಿ’ ಎಂದು ಬರೆದುಕೊಂಡಿದ್ದರು. ನಂತರ ಅವರು ತಮ್ಮ ಟ್ವೀಟ್ ಡಿಲೀಟ್ ಮಾಡಿದ್ದರು. ಇದೀಗ ಕಿಶೋರ್ ಅವರು ಮಾಡಿರುವ ಟ್ವೀಟ್ ನಿಜವೇ ಎಂಬ ಪ್ರಶ್ನೆ ಎದ್ದಿದೆ.

ಮಿಂಚಿನ ಸಮಯದಲ್ಲಿ ಏನು ಮಾಡಬೇಕು?

ನಿಮ್ಮ ಬಳಿ ಫೋನ್ ಇದೆಯೋ ಇಲ್ಲವೊ ಅದು ಮುಖ್ಯವಲ್ಲ, ಆದರೆ ನೀವು ತೆರೆದ ಜಾಗದಲ್ಲಿ ಇದ್ದರೆ ಮತ್ತು ಸಮೀಪದಲ್ಲಿ ಯಾವುದೇ ಅರ್ಥಿಂಗ್ ಇಲ್ಲದಿದ್ದರೆ ಖಂಡಿತವಾಗಿಯೂ ಸಿಡಿಲು ಬಡಿತದ ಅಪಾಯವನ್ನು ಎದುರಿಸಬೇಕಾಗುತ್ತದೆ.

ಭಾರೀ ಮಳೆ, ಗುಡುಗು ಅಥವಾ ಮಿಂಚು ಬಂದಾಗ, ಫೋನ್ ಅನ್ನು ಚಾರ್ಜ್ ಮಾಡಬೇಡಿ. ವಿದ್ಯುತ್ ಆಘಾತದ ಅಪಾಯವಿರುತ್ತದೆ, ಇದು ಫೋನ್ ಮತ್ತು ಚಾರ್ಜರ್ ಎರಡನ್ನೂ ಹಾನಿಗೊಳಿಸುತ್ತದೆ.
ಮಿಂಚಿನ ಸಮಯದಲ್ಲಿ ಫೋಟೊ ಅಥವಾ ವಿಡಿಯೊ ತೆಗೆಯಲು ಹೋಗಬೇಡಿ. ಇದು ಅಪಾಯಕಾರಿಯಾಗಬಹುದು.
ಮಳೆ ಮತ್ತು ಮಿಂಚಿನ ಸಮಯದಲ್ಲಿ ಲೋಹದ ತಂತಿಯಿಂದ ಸಂಪರ್ಕ ಹೊಂದಿದ ಯಾವುದೇ ಸಾಧನಗಳನ್ನು ಬಳಸಬಾರ

TAGGED:mobile phonenewsicsrainfallRainy SeasonThunder Storm
Share This Article
Facebook Twitter Copy Link Print
Previous Article ಪೊಲೀಸರ ಮುಂದೆ ದರ್ಶನ್ ವಿರುದ್ಧ ಪವಿತ್ರಾಗೌಡ ಸ್ಪೋಟಕ ಹೇಳಿಕೆ?
Next Article ಭಾರತೀಯ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಉಪೇಂದ್ರ ದ್ವಿವೇದಿ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?