ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!

newsics.com ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಮಳೆಯ ಆರ್ಭಟ ಜೋರಾಗಿದೆ. ಇತ್ತೀಚೆಗಷ್ಟೇ ನೆರೆ ರಾಜ್ಯದಲ್ಲಿ ಭಾರೀ ಮಳೆ, ಗುಡುಗು-ಮಿಂಚಿನ ಮಧ್ಯೆ 4 ಮಂದಿ ಮರವೊಂದರ ಅಡಿಯಲ್ಲಿ ಕುಳಿತಿದ್ದಾಗ, ಸಿಡಿಲು ಬಡಿದು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿಯೊಬ್ಬರು ಈ ಘಟನೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದರು. ಇವರಿಗೆ ಸಿಡಿಲು ಬಡಿಯಲು ಕಾರಣ ಮೊಬೈಲ್ ಫೋನ್ ಕಾರಣ ಎಂದು ಹೇಳಿದ್ದರು. ಐಪಿಎಸ್ ಅಧಿಕಾರಿ ಜುಗಲ್ ಕಿಶೋರ್ ಟ್ವೀಟ್ ಮಾಡಿರುವ ಪ್ರಕಾರ, ‘ಮೃತರ ಫೋನ್‌ಗಳಲ್ಲಿ ಇಂಟರ್ನೆಟ್ ಆನ್ ಆಗಿತ್ತು, ಆದ್ದರಿಂದ ಈ … Continue reading ಮನುಷ್ಯರಿಗೆ ಸಿಡಿಲು ಬಡಿಯಲು ಮೊಬೈಲ್ ಫೋನ್ ಕಾರಣವೇ? ಇಲ್ಲಿದೆ ಅಚ್ಚರಿ ಮಾಹಿತಿ!