Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್
ಕರ್ನಾಟಕಮನರಂಜನೆ

ಈ ವರ್ಷ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ಗಣೇಶ್

Share
1 Min Read
SHARE

newsics.com

ಬೆಂಗಳೂರು: ಕನ್ನಡ ನಟ ಗೊಲ್ಡನ್‌ ಸ್ಟಾರ್‌ ಗಣೇಶ್‌ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ವರ್ಷ ಹುಟ್ಟುಹಬ್ಬ ಆಚರಿಸದೆ ಇರಲು ಕಾರಣವನ್ನೂ ಗಣೇಶ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದಾರೆ..

ಸೆಲೆಬ್ರಿಟಿಗಳ ಬರ್ತ್ಡೇ ಬಂತು ಎಂದರೆ ಅಭಿಮಾನಿಗಳಿಗೆ ಭರ್ಜರಿ ಖುಷಿ ಆಗುತ್ತದೆ. ತಮ್ಮ ನೆಚ್ಚಿನ ನಟ/ನಟಿಯ ಬರ್ತಡೇ ಅವರ ಜೊತೆಯೇ ಅದ್ದೂರಿಯಾಗಿ ಆಚರಿಸಲು ಫ್ಯಾನ್ಸ್ ಇಷ್ಟ ಪಡುತ್ತಾರೆ. ಆದರೆ, ಎಲ್ಲಾ ಸಂದರ್ಭದಲ್ಲೂ ಸಮಯ ಒಂದೇ ರೀತಿ ಇರುವುದಿಲ್ಲ. ಕೆಲವೊಮ್ಮೆ ಸೆಲೆಬ್ರಿಟಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಶೂಟಿಂಗ್ ಕಾರಣದಿಂದ ದೂರ ಇರುತ್ತಾರೆ.

ಕನ್ನಡ ನಟ ಗೊಲ್ಡನ್‌ ಸ್ಟಾರ್‌ ಗಣೇಶ್‌ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದ ಬಗ್ಗೆ ಕಾರಣವನ್ನು ತಿಳಿಸದ್ದಾರೆ. ” ನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಗೋಲ್ಡನ್‌ ಸ್ಟಾರ್‌ ಗಣೇಶ್‌ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು

TAGGED:actor GaneshBirthdaybirthday celebrationcinema newsgolden star ganeshkannada latest newsnewsicssandalwood news
Share This Article
Facebook Twitter Copy Link Print
Previous Article ಬಾಲಕನ ಕಾಲಿಗೆ ಗಾಯ: ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!
Next Article ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಷೇರು ಮಾರುಕಟ್ಟೆ ಹೂಡಿಕೆದಾರನ ಅಪಹರಣ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?