Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಹಿ ಸುದ್ದಿ ಕೊಟ್ಟ ಹರ್ಷಿಕಾ ಪೂಣಚ್ಚ ಭುವನ್, ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಕೊಡಗಿನ ಬೆಡಗಿ
ಕರ್ನಾಟಕಮನರಂಜನೆ

ಸಿಹಿ ಸುದ್ದಿ ಕೊಟ್ಟ ಹರ್ಷಿಕಾ ಪೂಣಚ್ಚ ಭುವನ್, ತಾಯಿ ಆಗುತ್ತಿರುವ ಸಂಭ್ರಮದಲ್ಲಿ ನಟಿ ಕೊಡಗಿನ ಬೆಡಗಿ

Share
1 Min Read
SHARE

ಕೊಡಗು: ಅಕ್ಟೋಬರ್ ನಲ್ಲಿ ಭುವನ್- ಹರ್ಷಿಕಾ ಮನೆಗೆ ಹೊಸ ಅತಿಥಿಯ ಆಗಮನ. ಪೋಷಕರಾಗುತ್ತಿರುವ ಸುದ್ದಿಯನ್ನ ವಿಭಿನ್ನವಾಗಿ ಅನೌನ್ಸ್ ಮಾಡಿದ್ದಾರೆ.

ಕೊಡಗಿನ ಬೆಡಗಿ’ ಹರ್ಷಿಕಾ ಪೂಣಚ್ಚ ಅವರು ಕಳೆದ ವರ್ಷ ಭುವನ್ ಪೊನ್ನಣ್ಣ ಅವರ ಜೊತೆಗೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಇದೀಗ ಮದುವೆಯಾಗಿ ವರ್ಷ ತುಂಬುವುದರೊಳಗೆ ಒಂದು ಸಿಹಿ ಸುದ್ದಿಯನ್ನು ಈ ದಂಪತಿ ಹಂಚಿಕೊಂಡಿದ್ದಾರೆ. ಹೌದು, ಹರ್ಷಿಕಾ ಪೂಣಚ್ಚ ಶೀಘ್ರದಲ್ಲೇ ಪುಟಾಣಿ ಕಂದಮ್ಮನಿಗೆ ತಾಯಿ ಆಗಲಿದ್ದಾರೆ.

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ತಾಯಿಯಾಗುತ್ತಿದ್ದಾರೆ‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಹರ್ಷಿಕಾ ಈ ಸಂಭ್ರಮವನ್ನು ವಿಭಿನ್ನವಾಗಿ ಫೋಟೋಶೂಟ್ ಮಾಡಿಸುವ ಮೂಲಕ ಹಂಚಿಕೊಂಡಿದ್ದಾರೆ.

2023, ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹರ್ಷಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ಮದುವೆಯಾಗಿ ವರ್ಷದೊಳಗೆ ಗುಡ್ ನ್ಯೂಸ್ ನೀಡಿದ್ದಾರೆ.

TAGGED:actress Harshika PoonachhaBhuvancelebrating becoming a mothergave the sweet newsHarshika ಪೂನಾಚ್ಚKoda's ಬ್ಯೂಟಿnewsicsvural news latest news
Share This Article
Facebook Twitter Copy Link Print
Previous Article ಉತ್ತರ ಕನ್ನಡ ಮೂಲದ ಡಾ. ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ
Next Article ಕ್ರಿಕೆಟ್ ಗಾಗಿ ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?