Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು
Uncategorizedದೇಶ

ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು

Share
1 Min Read
SHARE

newsics. com

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ನಾಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಬಹದ್ದೂರ್ ನಗರಿ ಗ್ರಾಮದ ರೈತ ನನ್ನೆ ಲಾಲ್ ಮತ್ತು ಕಟೋರಿ ದೇವಿಯವರ ಮಗನಾಗಿ ಜನಿಸಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌. ಇವರಿಗೆ ಇಬ್ಬರು ಸಹೋದರರಿದ್ದು ಒಬ್ಬರು ಮೃತಪಟ್ಟಿದ್ದಾರೆ.

ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ಕಾಲೇಜ್‌ ಶಿಕ್ಷಣ ಓದಿ ಉತ್ತರ ಪ್ರದೇಶ ಪೊಲೀಸ್‌ನ ಸ್ಥಳೀಯ ಗುಪ್ತಚರ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದರು. ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಇವರ ಮನಸ್ಸು ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. 1999 ರಲ್ಲಿ ಪೊಲೀಸ್ ಕೆಲಸವನ್ನು ತೊರೆದ ಬಳಿಕ ತನ್ನ ಹೆಸರನ್ನು ನಾರಾಯಣ್ ಸಾಕರ್ ಹರಿ ಎಂದು ಬದಲಾಯಿಸಿ ಧಾರ್ಮಿಕ ಉಪನ್ಯಾಸ ನೀಡಲು ಆರಂಭಿಸಿದರು.

ಇವರು ಕೇಸರಿ ಬಟ್ಟೆಯನ್ನು ಧರಿಸುತ್ತಿರಲಿಲ್ಲ. ಬಿಳಿ ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ತನಗೆ ಸಿಕ್ಕಿದ ದೇಣಿಗೆಯನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದನ್ನು ಭಕ್ತರಿಗೆ ನೀಡುತ್ತೇನೆಂದು ಭೋಲೆ ಬಾಬಾ ಉಪದೇಶದಲ್ಲಿ ಹೇಳುತ್ತಿರುತ್ತಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಉಪನ್ಯಾಸ ನೀಡುವಾಗ ಹತ್ತಿರದಲ್ಲೇ ಪತ್ನಿ ಸಹ ಇರುತ್ತಾರೆ.

ನಾನು ಹರಿ(ವಿಷ್ಣು) ಭಕ್ತ ಎಂದು ಹೇಳಿಕೊಳ್ಳುವ ಇವರಿಗೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಲ್ತುಳಿತವಾದ ನಂತರ ಭೋಲೆ ಬಾಬಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

TAGGED:116 killed in Hathraslatest newsnewsicssatsang – then head constablesatsang programself-proclaimed guru
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ
Next Article ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖ

ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?