Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು
Uncategorizedದೇಶ

ಹತ್ರಾಸ್‌ ಕಾಲ್ತುಳಿತ ದುರಂತ: ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸತ್ಸಂಗ ಕಾರ್ಯಕ್ರಮದಲ್ಲಿ ಸ್ವಯಂಘೋಷಿತ ಗುರು

Share
1 Min Read
SHARE

newsics. com

ಲಕ್ನೋ: ಹತ್ರಾಸ್‌ ಸತ್ಸಂಗ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ 116 ಮಂದಿ ಬಲಿಯಾಗಿದ್ದಾರೆ. ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಅವರು ನಾಪತ್ತೆಯಾಗಿದ್ದಾರೆ.

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಬಹದ್ದೂರ್ ನಗರಿ ಗ್ರಾಮದ ರೈತ ನನ್ನೆ ಲಾಲ್ ಮತ್ತು ಕಟೋರಿ ದೇವಿಯವರ ಮಗನಾಗಿ ಜನಿಸಿದ್ದರು. ಗುರು ಭೋಲೆ ಬಾಬಾ ಅವರ ಮೂಲ ಹೆಸರು ಸೂರಾಜ್‌ ಪಾಲ್‌. ಇವರಿಗೆ ಇಬ್ಬರು ಸಹೋದರರಿದ್ದು ಒಬ್ಬರು ಮೃತಪಟ್ಟಿದ್ದಾರೆ.

ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ನಂತರ ಕಾಲೇಜ್‌ ಶಿಕ್ಷಣ ಓದಿ ಉತ್ತರ ಪ್ರದೇಶ ಪೊಲೀಸ್‌ನ ಸ್ಥಳೀಯ ಗುಪ್ತಚರ ಘಟಕದಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನೇಮಕಗೊಂಡಿದ್ದರು. ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾಗ ಇವರ ಮನಸ್ಸು ಆಧ್ಯಾತ್ಮಿಕತೆಯ ಕಡೆಗೆ ತಿರುಗಿತು. 1999 ರಲ್ಲಿ ಪೊಲೀಸ್ ಕೆಲಸವನ್ನು ತೊರೆದ ಬಳಿಕ ತನ್ನ ಹೆಸರನ್ನು ನಾರಾಯಣ್ ಸಾಕರ್ ಹರಿ ಎಂದು ಬದಲಾಯಿಸಿ ಧಾರ್ಮಿಕ ಉಪನ್ಯಾಸ ನೀಡಲು ಆರಂಭಿಸಿದರು.

ಇವರು ಕೇಸರಿ ಬಟ್ಟೆಯನ್ನು ಧರಿಸುತ್ತಿರಲಿಲ್ಲ. ಬಿಳಿ ಬಣ್ಣದ ಶರ್ಟ್‌ ಮತ್ತು ಪ್ಯಾಂಟ್‌ ಧರಿಸುತ್ತಿದ್ದರು. ತನಗೆ ಸಿಕ್ಕಿದ ದೇಣಿಗೆಯನ್ನು ನಾನು ಇಟ್ಟುಕೊಳ್ಳುವುದಿಲ್ಲ. ಅದನ್ನು ಭಕ್ತರಿಗೆ ನೀಡುತ್ತೇನೆಂದು ಭೋಲೆ ಬಾಬಾ ಉಪದೇಶದಲ್ಲಿ ಹೇಳುತ್ತಿರುತ್ತಾರೆ. ಅಷ್ಟೇ ಅಲ್ಲದೇ ವೇದಿಕೆಯಲ್ಲಿ ಉಪನ್ಯಾಸ ನೀಡುವಾಗ ಹತ್ತಿರದಲ್ಲೇ ಪತ್ನಿ ಸಹ ಇರುತ್ತಾರೆ.

ನಾನು ಹರಿ(ವಿಷ್ಣು) ಭಕ್ತ ಎಂದು ಹೇಳಿಕೊಳ್ಳುವ ಇವರಿಗೆ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಅನುಯಾಯಿಗಳನ್ನು ಹೊಂದಿದ್ದಾರೆ. ಕಾಲ್ತುಳಿತವಾದ ನಂತರ ಭೋಲೆ ಬಾಬಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

TAGGED:116 killed in Hathraslatest newsnewsicssatsang – then head constablesatsang programself-proclaimed guru
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಪ್ಲೇಟ್‌ಲೆಟ್‌ಗಳಿಗೆ ಭಾರೀ ಬೇಡಿಕೆ, ಮತ್ತಷ್ಟು ಆತಂಕ
Next Article ಪಂದ್ಯ ವೀಕ್ಷಣೆಗಾಗಿ ಅಂತ್ಯಕ್ರಿಯೆಯನ್ನೇ ಮುಂದೂಡಿದರು, ಶವದ ಪಕ್ಕ ಕುಳಿತು ಟಿವಿಯಲ್ಲಿ ಮ್ಯಾಚ್ ನೋಡಿದರು…!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?