Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!
ಕರ್ನಾಟಕದೇಶ

ಲೋಕಸಭೆಯಲ್ಲಿ ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ವಿಪಕ್ಷ ಸದಸ್ಯರಿಗೆ ನೀರು ನೀಡಿದ ಪ್ರಧಾನಿ ಮೋದಿ!

Share
1 Min Read
SHARE

ನವದೆಹಲಿ: ಲೋಕಸಭೆ ಸದನದಲ್ಲಿ ತಮ್ಮ ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ವಿಪಕ್ಷ ಸದಸ್ಯರಿಗೆ ಪ್ರಧಾನಿ ಮೋದಿ ಕುಡಿಯಲು ನೀರು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಮೇಲೆ ಮೋದಿ ಭಾಷಣ ಮಾಡಿದರು. ಮೋದಿ ಭಾಷಣ ಮಾಡಲು ಮುಂದಾಗುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗೆ ಇಳಿದು ‘ಮಣಿಪುರ್‌ ಗೋʼ, ‘ಮಣಿಪುರ್‌ ವಾಂಟ್‌ ಜಸ್ಟಿಸ್‌ʼ, ‘ಅಗ್ನಿವೀರ್‌ʼ ಪ್ರತಿಭಟನೆ ನಡೆಸಲು ಆರಂಭಿಸಿದರು.

ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಿಲ್ಲಿಸುವುದಿಲ್ಲ ಎನ್ನುವುದು ಮೋದಿಗೆ ತಿಳಿಯುತ್ತಿದ್ದಂತೆ ಸುದೀರ್ಘ ಭಾಷಣ ಮಾಡತೊಡಗಿದರು. ಸದನ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದ ಕೆಲ ಸದಸ್ಯರು ಕಿರುಚಿ ಸುಸ್ತಾಗಿದ್ದರು. ಇದನ್ನು ಗಮನಿಸಿದ ಮೋದಿ ತನಗೆ ನೀಡಿದ್ದ ನೀರನ್ನು ಪ್ರತಿಪಕ್ಷದ ಸದಸ್ಯರಿಗೆ ನೀಡಿದರು. ಒಬ್ಬರು ಸದಸ್ಯರು ನೀರನ್ನು ಕುಡಿದರು. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!

TAGGED:latest newsmodi speechnarendra modinarendra modi speechnewsicsom birlaopposition party leaderParliament sessionPM Modiviral news
Share This Article
Facebook Twitter Copy Link Print
Previous Article ಪ್ರೇಯಸಿ ಕಣ್ಣಲ್ಲಿ ಸಂತೋಷ ಕಾಣುವುದಕ್ಕಾಗಿ ಹೋಮ್ ಗಾರ್ಡ್ ಕೆಲಸ ಬಿಟ್ಟು ಕಳ್ಳತನಕ್ಕಿಳಿದ ಬಾಯ್ ಫ್ರೆಂಡ್!
Next Article 45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?