Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌
ಕರ್ನಾಟಕ

ಸೆಕ್ಯೂರಿಟಿ ಗಾರ್ಡ್‌ನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ ಅರೆಸ್ಟ್‌

Share
1 Min Read
SHARE

newsics.com

ಬೆಂಗಳೂರು: ಮದ್ಯ ಸೇವಿಸಿ ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಡೆದ ಕಾರಣಕ್ಕೆ ಕೋಪಗೊಂಡು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ ಎದೆಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಹೆಬ್ಬಾಳ ಸಮೀಪ ಖಾಸಗಿ ಕಾಲೇಜಿನ ‍ಆ‍ವರಣದಲ್ಲಿ ನಡೆದಿದೆ.

ಯಲಹಂಕ ನಿವಾಸಿ ಜೈ ಕಿಶೋರ್ ರೈ (45) ಮೃತ ದುರ್ದೈವಿ. ಬಿ ಎ ಅಂತಿಮ ವರ್ಷದ ವಿದ್ಯಾರ್ಥಿ ಅಸ್ಸಾಂ ಮೂಲದ ಭಾರ್ಗವ್ ಬರ್ಬನ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾಲೇಜಿನಲ್ಲಿ ಬುಧವಾರ ಬೆಳಗ್ಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರ್ಗವ್ ಬಂದಾಗ ಈ ಕೃತ್ಯ ನಡೆದಿದೆ.

ಈ ಗಲಾಟೆ ಬಳಿಕ ಕೋಪದಲ್ಲಿ ಅಲ್ಲಿಂದ ತೆರಳಿದ ಭಾರ್ಗವ್‌, ಕೆಲ ಹೊತ್ತಿನ ನಂತರ ಅಂಗಡಿಯಲ್ಲಿ ಚಾಕು ಖರೀದಿಸಿ ಮತ್ತೆ ಕಾಲೇಜಿಗೆ ಬಂದು ಗೇಟ್ ಬಳಿ ನಿಂತಿದ್ದ ಸೆಕ್ಯೂರಿಟಿ ಗಾರ್ಡ್‌ ಕಿಶೋರ್ಗೆ ಏಕಾಏಕಿ ಎದೆಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಈ ಅನಿರೀಕ್ಷಿತ ದಾಳಿಯಿಂದ ಆತಂಕಗೊಂಡ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಅಲ್ಲೇ ಇದ್ದ ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಕೂಡ ರಕ್ಷಣೆಗೆ ಧಾವಿಸುವ ವೇಳೆಗೆ ಕಿಶೋರ್ ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡೆಂಗ್ಯೂಗೆ ಮೈಸೂರಿನ ಆರೋಗ್ಯಾಧಿಕಾರಿ ಬಲಿ

TAGGED:collegelatest newsnewsicssecurity guardstabStudent
Share This Article
Facebook Twitter Copy Link Print
Previous Article ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!
Next Article 3 ಬಾರಿ ಗರ್ಭಪಾತ: ಪ್ರಿಯತಮನ ಮರ್ಮಾಂಗವನ್ನೇ ಕತ್ತರಿಸಿದ ವೈದ್ಯೆ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?