Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ
ಕರ್ನಾಟಕ

ಮಣ್ಣಿನಿಂದ ಹೊರತೆಗೆದರೂ ಉಳಿಯದ ಪ್ರಾಣ, ಕೊನೆಯುಸಿರೆಳೆದ ಕಾರ್ಮಿಕ

Share
1 Min Read
SHARE

newsics.com

ಮಂಗಳೂರು: ಮಂಗಳೂರಿಲ್ಲಿ ನಿರ್ಮಾಣ ಹಂತದ ಕಾಮಗಾರಿ ವೇಳೆ ಮಣ್ಣು ಕುಸಿದು ವಲಸೆ ಕಾರ್ಮಿಕರಿಬ್ಬರೂ ಮಣ್ಣಿನಡಿ ಸಿಲುಕಿದ್ದರು. ಈ ಇಬ್ಬರೂ ಬಿಹಾರ ಮೂಲದವರಾಗಿದ್ದು, ಚಂದನ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ.

ಇದರಲ್ಲಿ ರಾಜಕುಮಾರ್ ಅವರನ್ನು ತಕ್ಷಣಾ ರಕ್ಷಣಾ ತಂಡ ಮೇಲಕ್ಕೆ ಎತ್ತಿತ್ತು. ಆದ್ರೆ ಚಂದನ್ ಅವರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. ಆದ್ರೆ ಇದೀಗ ಸತತ 7 ಗಂಟೆಗಳ ಬಳಿಕೆ ಚಂದನ್‌ನನ್ನು ರಕ್ಷಣಾ ತಂಡ ಹೊರಗೆ ತೆಗೆಯಲಾಗಿತ್ತು. ಆದ್ರೆ ಇದೀಗ ಚಂದನ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸತತ ಏಳು ಗಂಟೆಗಳ ಕಾರ್ಯಚರಣೆಯ ನಂತರ ಇದೀಗ ಮಣ್ಣಿನಡಿಯಲ್ಲಿ ಸಿಲುಕಿದ್ದ ಚಂದನ್ನನ್ನು ಹೊರತೆಗೆಯಲಾಗಿತ್ತು, ದುರದೃಷ್ಟವಶಾತ್ ಕಾರ್ಯಾಚರಣೆ ಫಲಿಸದೆ ಮಣ್ಣಿನಡಿ ಸಿಲುಕಿದ ಕಾರ್ಮಿಕ ಚಂದನ್ (30 ವರ್ಷ) ಸಾವನ್ನಪ್ಪಿದ್ದಾರೆ.

ಕಂಗನಾ ಕಪಾಳಕ್ಕೆ ಹೊಡೆದಿದ್ದ CISF ಕಾನ್‌ಸ್ಟೆಬಲ್ ಕೌರ್ ಬೆಂಗಳೂರು ಏರ್‌ಪೋರ್ಟ್‌ಗೆ ಟ್ರಾನ್ಸ್‌ಫರ್

TAGGED:even if it was taken out of the soillatest newsmangalurumangaluru soil incidentnewsicsThe labourwho after 7 hours of operationwhose life was not saved
Share This Article
Facebook Twitter Copy Link Print
Previous Article ದರ್ಶನ್‌ಗೆ ನಾನೊಬ್ಬಳೇ ಪತ್ನಿ, ಪವಿತ್ರಾಗೌಡ ಅಲ್ಲ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ವಿಜಯಲಕ್ಷ್ಮಿ
Next Article ಡೆಂಗ್ಯೂ ಹೆಚ್ಚಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಪ್ಲೇಟ್ ಲೆಟ್ಸ್ ಗೆ ಭಾರೀ ಬೇಡಿಕೆ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?