ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ

newsics.com ಮುಂಬೈ: ಅದ್ದೂರಿಯಾಗಿ ನಡೆದ ಗೆಲುವಿನ ಪರೇಡ್‌ ಬಳಿಕ, ಟಿ20 ವಿಶ್ವಕಪ್‌ ವಿಜೇತ ಟೀಮ್‌ ಇಂಡಿಯಾ ಆಟಗಾರರಿಗೆ ಬಿಸಿಸಿಐ ವತಿಯಿಂದ ವಾಂಖೆಡೆ ಸ್ಟೇಡಿಯಂನಲ್ಲಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದ್ದೂರಿ ಸ್ವಾಗತ ಕಾರ್ಯಕ್ರಮದ ಕೊನೆ ಎನ್ನುವಂತೆ ಬಿಸಿಸಿಐ ತಾನು ಘೋಷಣೆ ಮಾಡಿದ್ದ 125 ಕೋಟಿ ರೂಪಾಯಿಯ ಬಹುಮಾನ ಮೊತ್ತದ ಚೆಕ್‌ಅನ್ನು ವಿಶ್ವಕಪ್‌ ವಿಜೇತ ತಂಡಕ್ಕೆ ಹಸ್ತಾಂತರ ಮಾಡಿತು. ಬಳಿಕ ಟ್ರೋಫಿ ಗೆದ್ದ ತಂಡದ ಆಟಗಾರರು ವಂದೇ ಮಾತರಂ ಹಾಡಿಗೆ ಇಡೀ ಮೈದಾನದ ಸುತ್ತ ವಿಕ್ಟರಿ ಲ್ಯಾಪ್‌ ಮಾಡಿದರು. ಸ್ಟೇಡಿಯಂನಲ್ಲಿ … Continue reading ವಾಂಖೆಡೆ ಸ್ಟೇಡಿಯಂನಲ್ಲಿ ಭಾರೀ‌ ಜನಸಮೂಹ: ಬಿಸಿಸಿಐನಿಂದ 125 ಕೋಟಿ ಬಹುಮಾನ, ಮಾರ್ದನಿಸಿದ ವಂದೇ ಮಾತರಂ