Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ
ದೇಶ

ದೆಹಲಿಯಲ್ಲಿ ಗಾರೆ ಕೆಲಸ ಮಾಡಿದ ವಿಪಕ್ಷ ನಾಯಕ ರಾಹುಲ್‌ ಗಾಂಧಿ

Share
1 Min Read
SHARE

newsics.com

ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ನಂತರ ಕೆಲ ಕಾಲ ಅವರೊಂದಿಗೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ಭಾಗಿಯಾಗಿ ಸ್ವತಃ ತಾವೇ ಮೆಟ್ಟಿಲು ನಿರ್ಮಿಸಿದ್ದಾರೆ.

ಈ ಬಗ್ಗೆ ತಮ್ಮ ವಾಟ್ಸಾಪ್ ಚಾನೆಲ್‌ನಲ್ಲಿ ಚಿತ್ರ ಹಂಚಿಕೊಂಡ ರಾಹುಲ್‌ ಗಾಂಧಿ, ‘ಇಂದು ಭಾರತದಲ್ಲಿ ದೈಹಿಕ ಶ್ರಮವನ್ನು ಮಾಡುವ ಕಾರ್ಮಿಕರಿಗೆ ಗೌರವವಿಲ್ಲ, ಆದ್ದರಿಂದ ದೈಹಿಕವಾಗಿ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸಂಪೂರ್ಣ ಹಕ್ಕುಗಳನ್ನು ಒದಗಿಸುವ ಮೂಲಕ ಗೌರವಿಸುವುದು ತಮ್ಮ ಜೀವನದ ಧ್ಯೇಯ ಎಂದು ತಿಳಿಸಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಇದೇ ರೀತಿಯಲ್ಲಿ ಕೆಲವು ಶ್ರಮಿಕರನ್ನು ಭೇಟಿ ಮಾಡಿದ್ದರು.

ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ

ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದ ಸುಂದರಿ, ಹಾಟ್ ಬ್ಯೂಟಿ ಲುಕ್‌ಗೆ ಫ್ಯಾನ್ಸ್ ಫಿದಾ..

‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?

TAGGED:Delhilatest newsloksabhenewsic. comOpposition leaderRahul Gandhiworked plaster
Share This Article
Facebook Twitter Copy Link Print
Previous Article ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ
Next Article ಪತಿಯ ಕಿರುಕುಳದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಮಹಿಳೆ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read
ದೇಶಪ್ರಮುಖಮನರಂಜನೆ

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

2 Min Read
ದೇಶಪ್ರಮುಖವಿದೇಶ

Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ

1 Min Read
ದೇಶಪ್ರಮುಖ

ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?