newsics.com
ನವದೆಹಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಗುರುವಾರ ಇಲ್ಲಿಯ ಗುರು ತೇಜ್ ಬಹದ್ದೂರ್ ನಗರದಲ್ಲಿ ಕಟ್ಟಡ ಕಾರ್ಮಿಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಿದರು. ನಂತರ ಕೆಲ ಕಾಲ ಅವರೊಂದಿಗೆ ಕಟ್ಟಡ ನಿರ್ಮಾಣ ಕೆಲಸದಲ್ಲಿ ಭಾಗಿಯಾಗಿ ಸ್ವತಃ ತಾವೇ ಮೆಟ್ಟಿಲು ನಿರ್ಮಿಸಿದ್ದಾರೆ.
ಈ ಬಗ್ಗೆ ತಮ್ಮ ವಾಟ್ಸಾಪ್ ಚಾನೆಲ್ನಲ್ಲಿ ಚಿತ್ರ ಹಂಚಿಕೊಂಡ ರಾಹುಲ್ ಗಾಂಧಿ, ‘ಇಂದು ಭಾರತದಲ್ಲಿ ದೈಹಿಕ ಶ್ರಮವನ್ನು ಮಾಡುವ ಕಾರ್ಮಿಕರಿಗೆ ಗೌರವವಿಲ್ಲ, ಆದ್ದರಿಂದ ದೈಹಿಕವಾಗಿ ದುಡಿಮೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸಂಪೂರ್ಣ ಹಕ್ಕುಗಳನ್ನು ಒದಗಿಸುವ ಮೂಲಕ ಗೌರವಿಸುವುದು ತಮ್ಮ ಜೀವನದ ಧ್ಯೇಯ ಎಂದು ತಿಳಿಸಿದ್ದಾರೆ. ಚುನಾವಣೆ ಸಂದರ್ಭದಲ್ಲೂ ಇದೇ ರೀತಿಯಲ್ಲಿ ಕೆಲವು ಶ್ರಮಿಕರನ್ನು ಭೇಟಿ ಮಾಡಿದ್ದರು.
ತ್ರಿವರ್ಣ ಧ್ವಜ ಹಿಡಿದು ‘ವಂದೇ ಮಾತರಂ’ ಹಾಡಿದ ವಿಶ್ವ ವಿಜೇತರು, ಅಭಿಮಾನಿಗಳ ಸಂಭ್ರಮ, ರೋಮಾಂಚನಕಾರಿ ಸನ್ನಿವೇಶ
ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಮೂವರ ಸಾವು, ಜನಜೀವನ ಅಸ್ತವ್ಯಸ್ತ
ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್ಗೆ ಇಳಿದ ಸುಂದರಿ, ಹಾಟ್ ಬ್ಯೂಟಿ ಲುಕ್ಗೆ ಫ್ಯಾನ್ಸ್ ಫಿದಾ..
‘ಪೆನ್ಡ್ರೈವ್’ ಚಿತ್ರದಲ್ಲಿ ತನಿಷಾ ಕುಪ್ಪಂಡ! ಇದು ಪ್ರಜ್ವಲ್ ರೇವಣ್ಣ ಕಥೆನಾ?