Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು
ಕರ್ನಾಟಕ

ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com
ಗುಂಡ್ಲುಪೇಟೆ(ಚಾಮರಾಜನಗರ): ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.
20ಕ್ಕೂ ಅಧಿಕ ಜನರು ಹಂಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಮಂಜುನಾಥ್(30), ಶಿವಯ್ಯ(38), ಮುದ್ದಯ್ಯ(60), ಹೊನ್ನಯ್ಯ(42), ಮೂರ್ತಿ(55), ಪುಟ್ಟಮಾದಶೆಟ್ಟಿ(83), ಶಿವಯ್ಯ(45), ಚಿನ್ನಸ್ವಾಮಿ(55), ಉಮೇಶ್(32), ರಾಜೇಶ್(53), ಚಿಕ್ಕಯಾತಮ್ಮ(48), ಸರೋಜಮ್ಮ(40), ಪುಟ್ಟಹನುಮಮ್ಮ(40), ಚಂದ್ರಮ್ಮ(45), ಅಂಬಿಕಾ (34), ಲಲಿತಮ್ಮ(45), ರಾಜಮ್ಮ(45), ಜಯ(45), ಬೆಳ್ಳಮ್ಮ(65) ಗುಂಡ್ಲುಪೇಟೆ ಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವಾಪುರ ಗ್ರಾಮದ ವೃದ್ಧರೊಬ್ಬರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಸಲು ಸ್ಮಶಾನಕ್ಕೆ ಮೃತ ದೇಹವನ್ನು ಗ್ರಾಮಸ್ಥರು ಕೊಂಡೊಯ್ದಿದ್ದಾರೆ. ಚಿತೆಗೆ ಬೆಂಕಿ ಹಚ್ಚುವ ವೇಳೆ ಹೊಗೆ ಎದ್ದ ಪರಿಣಾಮ ಮರದಲ್ಲಿದ್ದ ಹೆಜ್ಜೇನುಗಳು ಶವ ಸಂಸ್ಕಾರಕ್ಕೆ ತೆರಳಿದ್ದ ಸುಮಾರು 42 ಮಂದಿಗೆ ಕಚ್ಚಿವೆ. ಈ ವೇಳೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಆದರೂ ಹೆಜ್ಜೇನು ಬೆಂಬಿಡದೆ ಕಚ್ಚಿದೆ. ಇದರಿಂದ ಕಡಿತಕ್ಕೋಳಗಾದವರ ಮುಖ, ಕೈ ಊದಿಕೊಂಡಿದೆ. ಕೆಲವರು ಪ್ರಾಥಮಿಕ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಹೆಚ್ಚು ನೋವು ಕಾಣಿಸಿಕೊಂಡವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ.

ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

TAGGED:More than 42 people were attacked during the funeral: 19 were hospitalized
Share This Article
Facebook Twitter Copy Link Print
Previous Article ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ
Next Article ನಾಳೆಯ ಪಂಚಾಂಗದಲ್ಲೇನಿದೆ? ವಿಶೇಷವೇನಿದೆ? ಭಾನುವಾರ 7 ಜುಲೈ 2024

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?