Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ
ದೇಶಪ್ರಮುಖ

ಜುಲೈ 23ಕ್ಕೆ ಕೇಂದ್ರ ಬಜೆಟ್: ಸಚಿವ ಕಿರಣ್ ರಿಜಿಜು ಮಾಹಿತಿ

Share
1 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 22 ರಿಂದ ಆಗಸ್ಟ್ 12 ರವರೆಗೆ ನಡೆಯಲಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಈ ಮಾಹಿತಿ ನೀಡಿದ್ದಾರೆ.

ಜುಲೈ 23ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಶಿಫಾರಸಿನ ಬೆನ್ನಲ್ಲಿಯೇ, ರಾಷ್ಟ್ರಪತಿಗಳು 2024ರ ಬಜೆಟರ್‌ ಅಧಿವೇಶನಕ್ಕೆ ಎರಡೂ ಸದನಗಳಿಗೂ ಅನುಮೋದನೆ ನೀಡಿದ್ದಾರೆ. ಜುಲೈ 22 ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ.

2024-25 ನೇ ಸಾಲಿನ ಕೇಂದ್ರ ಬಜೆಟ್ ಅನ್ನು 23 ಜುಲೈ 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಪೂರ್ಣ ಬಜೆಟ್ ಮಂಡಿಸಲಿದ್ದಾರೆ. ಹಿಂದಿನ ಸರ್ಕಾರದಲ್ಲಿ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿತ್ತು.

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

ಚಿನ್ನ, ಬೆಳ್ಳಿ ಮತ್ತೆ ಬಲು ದುಬಾರಿ

2025ರಲ್ಲಿ ಯೂರೋಪ್ ಸಂಘರ್ಷ, 5079ರಲ್ಲಿ ಪ್ರಪಂಚವೇ ಅಂತ್ಯ: ಭವಿಷ್ಯ ನುಡಿದ ಬಾಬಾ ವಂಗಾ

TAGGED:Union Budget for July 23: Information from Minister Kiren Rijiju
Share This Article
Facebook Twitter Copy Link Print
Previous Article ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ
Next Article ಅಂತ್ಯಕ್ರಿಯೆ ವೇಳೆ 42ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ ದಾಖಲು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?