Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?
ಆರೋಗ್ಯದೇಶಪ್ರಮುಖ

ನಿಜಕ್ಕೂ ಅಶ್ವಗಂಧ‌ ಗಿಡಮೂಲಿಕೆ ಲೈಂಗಿಕ ಹಾರ್ಮೋನ್‌ಗೆ ಹಾನಿ‌ ಮಾಡತ್ತಾ, ಗರ್ಭಪಾತಕ್ಕೆ ಕಾರಣವಾಗತ್ತಾ?

Share
2 Min Read
SHARE

newsics.com

ನವದೆಹಲಿ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ಹಾಗೂ ಚಿಕಿತ್ಸಾ ಪದ್ಧತಿಯಲ್ಲಿ ಮಹತ್ವದ ಸ್ಥಾನ ಪಡೆದ ಅಶ್ವಗಂಧವನ್ನು ಡೆನ್ಮಾರ್ಕ್ ಸರ್ಕಾರ ನಿಷೇಧಿಸಿದೆ.

2020ರ ಮೇನಲ್ಲಿ ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ಕೊಟ್ಟ ವರದಿಯ ಆಧಾರದ ಮೇಲೆ ಈ ನಿರ್ಧಾರ ಹೊರಬಿದ್ದಿದೆ. ಮನುಷ್ಯನ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂಬ ಆರೋಪದಲ್ಲಿ ಅಶ್ವಗಂಧವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ವರದಿಯಿಂದಾಗಿ ಇದೀಗ ಸ್ವಿಡನ್, ಫಿನ್‌ಲ್ಯಾಂಡ್, ಆಸ್ಟ್ರೇಲಿಯಾ, ನೆದರ್‌ಲ್ಯಾಂಡ್, ಫ್ರಾನ್ಸ್, ಟರ್ಕಿ ಹಾಗೂ ಯುರೋಪಿಯನ್ ಯೂನಿಯನ್‌ನಲ್ಲಿಯೂ ಕಳವಳ ವ್ಯಕ್ತವಾಗಿದೆ.

ಲೈಂಗಿಕ ಹಾರ್ಮೋನು ಮತ್ತು ಸಂತಾನೋತ್ಪತ್ತಿಯ ಮೇಲೆ ಅಶ್ವಗಂಧ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅಶ್ವಗಂಧ ಗರ್ಭಪಾತಕ್ಕೂ ಕಾರಣವಾಗಲಿದೆ ಎಂದು ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇಷ್ಟೇ ಅಲ್ಲ, ಅಶ್ವಗಂಧವು ಕೇಂದ್ರ ನರಮಂಡಲದ ಮೇಲೂ ಪರಿಣಾಮ ಬೀರಬಹುದು. ಥೈರಾಯ್ಡ್ ಗ್ರಂಥಿ ಮೇಲೆ ಹಾಗೂ ಲಿವರ್ ಸಮಸ್ಯೆ ಉಂಟುಮಾಡಬಹುದು ಎಂದು ಆರೋಪ ಮಾಡಲಾಗಿದೆ.

ಡೆನ್ಮಾರ್ಕ್ನ ನಿರ್ಧಾರಕ್ಕೆ ಮತ್ತು ‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ವರದಿಗೆ ಭಾರತದ ಆಯುಷ್ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.

ವರದಿಯನ್ನು ಮರುಪರಿಶೀಲಿಸುವ ಅಗತ್ಯ ಇದೆ ಎಂದು ಆಯುಷ್ ಸಚಿವಾಲಯ ಅಭಿಪ್ರಾಯಪಟ್ಟಿದೆ. ಅಲ್ಲದೆ, ವರದಿಯ ಸತ್ಯಾಸತ್ಯತೆ ಪರಿಶೀಲಿಸಲು ಆಯುಷ್ ಸಚಿವಾಲಯವು ಪದ್ಮಭೂಷಣ ಪ್ರೊ. ಡಾ ಶಿವಕುಮಾರ ಸರಿನ್, ಡಾ ರಾಜೇಶ್ ಖಡ್ಗವತ್, ಡಾ ಭೂಷಣ್ ಪಟವರ್ಧನ್ ಮತ್ತಿತರರ ಸಮಿತಿಯನ್ನು ರಚಿಸಿದೆ.

ಅಶ್ವಗಂಧದ ಸುರಕ್ಷತೆ ಬಗ್ಗೆ 400 ಪುಟಗಳ ದಾಖಲೆಗಳಿವೆ. ವರದಿಯಲ್ಲಿ ವೈಜ್ಞಾನಿಕ ಕೊರತೆ ಇರುವುದು ಎದ್ದು ಕಾಣಿಸುತ್ತಿದೆ ಎಂದು ಡೆನ್ಮಾರ್ಕ್ ಮಾಡಿರುವ ಆರೋಪವನ್ನು ಆಯುಷ್ ಸಚಿವಾಲಯ ತಳ್ಳಿ ಹಾಕಿದೆ.

ಆಯುಷ್ ಸಚಿವಾಲಯದ ಪ್ರಕಾರ, ಭಾರತ ವಿಶ್ವದ ಅತಿದೊಡ್ಡ ಅಶ್ವಗಂಧ ಉತ್ಪಾದಕ ದೇಶ. ಒಂದು ವರ್ಷಕ್ಕೆ 4 ಸಾವಿರ ಟನ್ ಅಶ್ವಗಂಧದ ಬೇರುಗಳನ್ನು ಉತ್ಪಾದನೆ ಮಾಡುತ್ತದೆ. ವಿವಿಧ ದೇಶಗಳಿಗೆ ಅಶ್ವಗಂಧ ಪೂರೈಕೆ ಮಾಡುವ ಪೈಕಿ ಭಾರತದ್ದೇ ಶೇಕಡಾ 42ರಷ್ಟು ಕೊಡುಗೆ ಇದೆ. ಹೀಗಿರುವಾಗ ಡೆನ್ಮಾರ್ಕ್ ದೇಶದ ನಿರ್ಧಾರ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

‘ಟೆಕ್ನಾಲಜಿ ಯೂನಿವರ್ಸಿಟಿ ಆಫ್ ಡೆನ್ಮಾರ್ಕ್’ ವರದಿಯ ವಿಶ್ವಾಸಾರ್ಹತೆಯ ಬಗ್ಗೆ ‘ಸೈಂಟಿಫಿಕ್ ಜರ್ನಲ್ ಆಫ್ ಆಯುರ್ವೇದ ಆ್ಯಂಡ್ ಇಂಟಿಗ್ರೇಟಿವ್ ಮೆಡಿಸಿನ್’ ಕೂಡ ಅನುಮಾನ ವ್ಯಕ್ತಪಡಿಸಿದೆ.

https://www.newsics.com/2024/07/07/week-forecast-july-7-13-aries-irritability-illness-from-anger-pisces-students-study-abroad-dreams-come-true/

ನಮ್ಮ ಸೇನೆಗೆ ಸಿಗಲಿದೆ ಜೋರಾವರ್ ಟ್ಯಾಂಕ್ ಬಲ

ದಿನ ಭವಿಷ್ಯ 07-07-2024 ಸಿಂಹ- ವೃತ್ತಿಪರ ವ್ಯವಹಾರ ಲಾಭದಾಯಕ, ವೃಶ್ಚಿಕ- ಹಣಕಾಸಿನ ಸ್ಥಿತಿ ಸಾಧಾರಣ, ನಿಮ್ಮರಾಶಿ ಭವಿಷ್ಯದಲ್ಲೇನಿದೆ?

ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

TAGGED:Does the herb ashwagandha really harm sex hormones and cause miscarriage?
Share This Article
Facebook Twitter Copy Link Print
Previous Article ವಾರ ಭವಿಷ್ಯ (ಜುಲೈ 7- 13) ಮೇಷ- ಕಿರಿಕಿರಿ- ಕೋಪದಿಂದ ಅನಾರೋಗ್ಯ, ಮೀನ- ವಿದ್ಯಾರ್ಥಿಗಳ ಕನಸು ನನಸು, ನಿಮ್ಮ ವಾರ ಭವಿಷ್ಯದಲ್ಲೇನಿದೆ?
Next Article ಬೆಂಗಳೂರು ಆಟೋ‌ ಚಾಲಕರಿಗೆ ಭಾರೀ ಶಾಕ್: ಒಂದೇ ದಿನ 800 ಆಟೋಗಳಿಗೆ ದಂಡ, 3.48 ಲಕ್ಷ ರೂ. ವಸೂಲಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?