Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ
ದೇಶ

ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ

Share
1 Min Read
SHARE

newsics.com

ನವದೆಹಲಿ :ವಿದ್ಯಾರ್ಥಿಗಳು ಪೂರ್ಣ ತೋಳಿನ ಬಟ್ಟೆ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ.

ದೆಹಲಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ ಮತ್ತು ಮಲೇರಿಯಾದಂತಹ ಕಾಯಿಲೆಗಳು ಹೆಚ್ಚಾಗುತ್ತಿದ್ದು, ಶಾಲಾ ಮಕ್ಕಳು ಇನ್ನುಮುಂದೆ ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರು ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರ ಅಧ್ಯಕ್ಷತೆಯಲ್ಲಿ ದೆಹಲಿ ಸಚಿವಾಲಯದಲ್ಲಿ ಸಭೆ ನಡೆಯಿತು.

ಶನಿವಾರ ನಡೆದ ಈ ಸಭೆಯಲ್ಲಿ ಸಚಿವ ಸೌರಭ್ ಭಾರದ್ವಾಜ್ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳಿಂದ ಇದುವರೆಗೆ ನಡೆದಿರುವ ಸಿದ್ಧತೆಗಳ ಪರಿಶೀಲನೆ ನಡೆಸಿ ಎಲ್ಲ ಇಲಾಖೆಗಳಿಗೂ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, GNCTD, DGHS, MCD, NDMC, DUSIB, PWD ಇಲಾಖೆ, ಶಿಕ್ಷಣ ಇಲಾಖೆ, DSIIDC ನ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಎಲ್ಲ ಮಕ್ಕಳು ವಾರಕ್ಕೊಮ್ಮೆ ತಮ್ಮ ಮನೆ, ಮಡಕೆಗಳನ್ನು ಪರಿಶೀಲಿಸಿ ಎಲ್ಲೆಂದರಲ್ಲಿ ನೀರು ಸಂಗ್ರಹವಾಗಿದೆಯೇ, ಸೊಳ್ಳೆ ಉತ್ಪತ್ತಿಯಾಗುವ ಸಾಧ್ಯತೆ ಇದೆಯೇ ಎಂಬುದನ್ನು ಪರಿಶೀಲಿಸಿ.ವಿದ್ಯಾರ್ಥಿಗಳು ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸುವಂತೆ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಹಾಗೂ ಎಲ್ಲಾ ಮಕ್ಕಳು ಪೂರ್ಣ ತೋಳಿನ ಬಟ್ಟೆ ಧರಿಸಿ ಬರುವಂತೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸಚಿವ ಸೌರಭ್ ಭಾರದ್ವಾಜ್ ಸೂಚಿಸಿದರು.

Share This Article
Facebook Twitter Copy Link Print
Previous Article ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ
Next Article ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?