Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!
ಕರ್ನಾಟಕಪ್ರಮುಖ

ಚಾಮುಂಡೇಶ್ವರಿ ದೇವಿಗೆ ತನ್ನ ಮನೆಯನ್ನೇ ಅರ್ಪಿಸಿದ ಶಾರದಾ!

Share
1 Min Read
SHARE

newsics.com

ಶಿವಮೊಗ್ಗ: ಜಿಲ್ಲೆಯ ಆಯನೂರು ಬಳಿಯ ಚಾಮುಂಡಿಪುರ ಗ್ರಾಮದ ವಾಸಿಯಾಗಿರುವ 80 ವರ್ಷದ ಶಾರದಾ ಅವರು ಲಕ್ಷಾಂತರ ರೂಪಾಯಿ ಬೆಲೆಬಾಳುವ ತಮ್ಮ ವಾಸದ ಮನೆ ಹಾಗೂ ಜೀವನ ನಿರ್ವಹಣೆಗೆಂದು ಬ್ಯಾಂಕ್ನಲ್ಲಿಟ್ಟದ್ದ 5 ಲಕ್ಷ ರೂಪಾಯಿ ಠೇವಣಿಯನ್ನು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬರೆದುಕೊಟ್ಟಿದ್ದಾರೆ.

ನಾನು ಗ್ರಾಮದ ಚಾಮುಂಡಿ ದೇವಸ್ಥಾನದಲ್ಲಿ ನಾಲ್ಕೈದು ವರ್ಷ ಸೇವೆ ಮಾಡಿದ್ದೇನೆ. ಅಲ್ಲಿ ಕಸ ಗುಡಿಸುವ, ನೆಲ ಒರೆಸುವ ಕೆಲಸ ಮಾಡಿದ್ದೇನೆ. ಇತ್ತೀಚೆಗೆ ನನ್ನ ಪತಿ ದಮ್ಮಿನಿಂದಾಗಿ ಮೃತಪಟ್ಟರು. ಇತ್ತೀಚೆಗೆ ದೇವಿ ನನಗೆ ಕನಸಿನ ರೂಪದಲ್ಲಿ ಬಂದು ಕಾಣಿಸುತ್ತಿದ್ದಳು. ಪತಿಯ ನಿಧನದ ನಂತರ ದೇವಿ ನನಗೆ ನಾನಾ ರೂಪದಲ್ಲಿ ಕನಸಿನಲ್ಲಿ ಬರುತ್ತಿದ್ದಳು. ಹೀಗಾಗಿ ನಾನು ಅಂತಿಮವಾಗಿ ಪತಿಯ ದುಡಿಮೆ ಹಣ ಹಾಗೂ ನಾನು ಗ್ರಾಮದ ಪ್ರಮುಖರ ಮನೆಯಲ್ಲಿ ಕೂಲಿ ಕೆಲಸ ಮಾಡಿ ದುಡಿದ ಹಣ ಹಾಗೂ ಮನೆಯನ್ನು ದೇವಸ್ಥಾನಕ್ಕೆ ಬರೆದುಕೊಟ್ಟಿದ್ದೇನೆ. ನನ್ನದೆಲ್ಲವನ್ನೂ ಆ ಅಮ್ಮನ ಪಾದಕ್ಕೆ ಅರ್ಪಿಸಿದ್ದೇನೆ ಎಂದು ಶಾರದಮ್ಮ ಹೇಳಿದ್ದಾರೆ.

ಶಾರದಮ್ಮ ಹಾಗೂ ಆಕೆಯ ಪತಿ ಯಲ್ಲಪ್ಪ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಾಲ್ಕೈದು ವರ್ಷದ ಹಿಂದೆ ಯಲ್ಲಪ್ಪ ನಿಧನ ಹೊಂದಿದರು. ಈಗ ಶಾರದಮ್ಮ ಅವರು ತಾವು ವಾಸಿಸುತ್ತಿರುವ ಮನೆಯನ್ನು ವಿಲ್ ಮೂಲಕ ದೇವಸ್ಥಾನಕ್ಕೆ ದಾನ ಮಾಡಿದ್ದಾರೆ. ಅವರು ದುಡಿದಿಟ್ಟಿದ್ದ ಸುಮಾರು 5 ಲಕ್ಷ ರೂಪಾಯಿ ನಗದನ್ನೂ ದೇವಸ್ಥಾನ ಸಮಿತಿಯವರಿಗೆ ನೀಡಿದ್ದಾರೆ. ಶಾರದಮ್ಮ ಬದುಕಿರುವವರೆಗೆ ಈಗಿರುವ ಮನೆಯಲ್ಲೇ ವಾಸವಿರುತ್ತಾರೆ. ನಂತರ ಅವರ ಮನೆಯನ್ನು ದೇವಸ್ಥಾನ ಸಮಿತಿಯವರು ವಶಕ್ಕೆ ತೆಗೆದುಕೊಳ್ಳುತ್ತಾರೆ. ಮಕ್ಕಳಿಲ್ಲದ ಯಲ್ಲಪ್ಪ ಹಾಗೂ ಶಾರದಮ್ಮ ದಂಪತಿ ತಮ್ಮ ನಿಧನದ ನಂತರ ತಮ್ಮ ಆಸ್ತಿ ಗ್ರಾಮದ ದೇವಸ್ಥಾನಕ್ಕೆ ನೀಡಬೇಕು ಎಂದು ತೀರ್ಮಾನಿಸಿದ್ದರು. ಅದರಂತೆಯೇ ನಡೆದುಕೊಂಡಿದ್ದಾರೆ. ಈ ಮೂಲಕ ಉಳಿದವರಿಗೆ ಮಾದರಿಯಾಗಿದ್ದಾರೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಅಕ್ಟೋಬರ್ ಅಂತ್ಯದವರೆಗೂ ನಟ ದರ್ಶನ್‌ಗೆ ಸಂಕಷ್ಟ ಮುಂದವರಿಕೆ, ಜಾಮೀನು ಸಿಗುವುದು ಕಷ್ಟ: ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿ ಭವಿಷ್ಯ

ಅಬ್ಬಬ್ಬಾ! ಊಟದ ಬಳಿಕ ಪಾನ್ ತಿಂದ್ರೆ ಇಷ್ಟೆಲ್ಲಾ ಪ್ರಯೋಜನಗಳಿವ್ಯಾ?

TAGGED:Sharda wrote the will of the house to Devi Chamundeshwari
Share This Article
Facebook Twitter Copy Link Print
Previous Article ನಾಳೆಯ ಪಂಚಾಂಗದಲ್ಲೇನಿದೆ? ವಿಶೇಷವೇನಿದೆ? ಭಾನುವಾರ 7 ಜುಲೈ 2024
Next Article ಮುದ್ದಿನ ನಾಯಿಗೆ 2 ಲಕ್ಷ ರೂ. ಮೌಲ್ಯದ ಚಿನ್ನದ ಸರ ಉಡುಗೊರೆ ನೀಡಿದ ಮಹಿಳೆ! ವೈರಲ್ ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?