Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!
ಕರ್ನಾಟಕಪ್ರಮುಖ

ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!

Share
1 Min Read
SHARE

newsics.com
ರಾಯಚೂರು: ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ‌ ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊಂದು ಪಶು ಆಂಬುಲೆಬ್ಸ್‌ನಲ್ಲಿ ಹಾಕಿ ಸಾಗಿಸಿದ ಘಟನೆ ಭಾನುವಾರ ನಡೆದಿದೆ.

ಮೂವರ ಮೇಲೆ ದಾಳಿ ಮಾಡಿ ಕಾಣೆಯಾಗಿದ್ದ ಚಿರತೆ ಸ್ವಲ್ಪ ಹೊತ್ತಿನಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ದಾಳಿ‌ ನಡೆಸುವ ಭಯದಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆಯೇ ಸಾರ್ವಜನಿಕರು ಚಿರತೆ ಕೊಂದು ಹಾಕಿದ್ದಾರೆ. ಈ ಮೂಲಕ ಜನರು ತಮ್ಮ ಆಕ್ರೋಶ ತೀರಿಸಿಕೊಂಡಿದ್ದಾರೆ.

ಬಳಿಕ ಪಶು ಆಂಬ್ಯುಲೆನ್ಸ್ನಲ್ಲಿ ಚಿರತೆ ಹಾಕಿ ಸಾಗಾಟ ಮಾಡಲಾಗಿದೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಓಡಿಸಲು ಹೋದ ಮೂವರ ಮೇಲೆ ಭಾನುವಾರ ಬೆಳಗ್ಗೆ ದಾಳಿ ಹಿನ್ನೆಲೆ ಅರಣ್ಯ ಇಲಾಖೆ‌ ಸಿಬ್ಬಂದಿಯಿಂದ ಚಿರತೆ ಸೆರೆಗೆ ಕಾರ್ಯಾಚರಣೆ ಮಾಡಲಾಗಿತ್ತು.

ಪಿಎಂ ಆವಾಸ್ ಯೋಜನೆ ಮೊದಲ ಕಂತಿನ ಹಣ ಪಡೆದ 11‌ ವಿವಾಹಿತ ಮಹಿಳೆಯರು ಪ್ರೇಮಿಗಳೊಂದಿಗೆ ಪರಾರಿ!

ಟೈಟಾನಿಕ್, ಅವತಾರ್ ಸಿನಿಮಾ ನಿರ್ಮಾಪಕ ಜಾನ್ ಲಂಡೌ ಇನ್ನಿಲ್ಲ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ: ಆಗುಂಬೆ ಬಳಿ ಕೊಲೆ, ಆರೋಪಿ ಬಂಧನ

TAGGED:the forest guards who were silent spectators!The villagers who killed the leopard that attacked the three and put it in the ambulance
Share This Article
Facebook Twitter Copy Link Print
Previous Article ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ
Next Article ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?