Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು
ದೇಶಪ್ರಮುಖ

ಭಾರೀ ಮಳೆ, ಕಾಜಿರಂಗ ಉದ್ಯಾನವನ ಮುಳುಗಡೆ: 130ಕ್ಕೂ ಹೆಚ್ಚು ಪ್ರಾಣಿಗಳ ಸಾವು

Share
1 Min Read
SHARE

newsics.com

ಗುವಾಹಟಿ: ಅಸ್ಸಾಂನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭೀಕರ ಪ್ರವಾಹದಲ್ಲಿ ದೇಶದ ಪ್ರಮುಖ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಪ್ರವಾಹದಲ್ಲಿ ಮುಳುಗಡೆಯಾಗಿದೆ.

ಪ್ರವಾಹದಿಂದ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿನ ಕನಿಷ್ಠ 131 ಕಾಡು ಪ್ರಾಣಿಗಳು ಸಾವನ್ನಪ್ಪಿದ್ದು, 96 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ತ ಪ್ರಾಣಿಗಳಲ್ಲಿ ಆರು ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ. ಈ ಪೈಕಿ 98 ಪ್ರಾಣಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರೆ, ಎರಡು ಪ್ರಾಣಿಗಳು ವಾಹನದಲ್ಲಿ ಸಾಗಿಸುವಾಗ, ಚಿಕಿತ್ಸೆಯ ಸಮಯದಲ್ಲಿ 17 ಪ್ರಾಣಿಗಳು, ಎರಡು ಕಡವೆ, ಒಂದು ಮಕಾಕ್ ಮತ್ತು ನೀರುನಾಯಿ ಸಾವನ್ನಪ್ಪಿದೆ ಎನ್ನಲಾಗಿದೆ.

ಅರಣ್ಯಾಧಿಕಾರಿಗಳು 85 ಹಂದಿ, ಎರಡು ಖಡ್ಗಮೃಗ, ಕಡವೆ ಮತ್ತು ಗೂಬೆ ಮತ್ತು ಜೌಗು ಜಿಂಕೆ, ಮೊಲ, ಮಕಾಕ್, ಓಟರ್, ಆನೆ ಮತ್ತು ಕಾಡಿನ ಬೆಕ್ಕುಗಳನ್ನು ರಕ್ಷಿಸಿದ್ದಾರೆ. ಪ್ರಸ್ತುತ 25 ಪ್ರಾಣಿಗಳು ವೈದ್ಯಕೀಯ ಆರೈಕೆಯಲ್ಲಿದ್ದು, 52 ಪ್ರಾಣಿಗಳನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2017 ರಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 350ಕ್ಕೂ ಹೆಚ್ಚು ವನ್ಯಜೀವಿಗಳು ಸಾವನ್ನಪ್ಪಿದ್ದವು. ಇದಾದ ಬಳಿಕ ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮತ್ತೆ ಪ್ರವಾಹ ಉಂಟಾಗಿದ್ದು, ಪ್ರಾಣಿಗಳ ಸಾವಿನ ಸಂಖ್ಯೆ 150 ಗಡಿ ದಾಟುವ ಸಾಧ್ಯತೆಯಿದೆ.

ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್

ತೀವ್ರ ಹೃದಯಾಘಾತ, ವಿರಕ್ತ ಮಠದ ಸಿದ್ಧರಾಮ ಶ್ರೀ ಲಿಂಗೈಕ್ಯ

ಜೈಲಲ್ಲಿ ಸೊರಗಿದ ನಟ ದರ್ಶನ್, ಇಷ್ಟೊಂದು ವೆಯ್ಟ್ ಲಾಸ್ ಆಯ್ತಾ?

TAGGED:Kaziranga Park Flood: Over 130 Animals Killed
Share This Article
Facebook Twitter Copy Link Print
Previous Article ಕಾಲೇಜು ಬಳಿ‌ ನಿಂತಿದ್ದ ಹುಡುಗಿಯರೆದುರು ಅಸಹ್ಯವಾಗಿ ವರ್ತಿಸಿದ ಕಾಮುಕ, ವಿಡಿಯೋ ವೈರಲ್
Next Article ‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖಪಂಚಾಂಗ

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?