Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರೇ ಚಿರತೆ ಹತ್ಯೆ: ತನಿಖೆಗೆ ರಾಜ್ಯ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಅರಣ್ಯ ಸಿಬ್ಬಂದಿ ಎದುರಲ್ಲೇ ಗ್ರಾಮಸ್ಥರು ಚಿರತೆಯನ್ನು ಹತ್ಯೆ ಮಾಡಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ತನಿಖೆಗೆ ಆದೇಶಿಸಿದೆ.

ಈ ಪ್ರಕರಣದಲ್ಲಿ ಗ್ರಾಮಸ್ಥರಿಗೆ ಚಿರತೆ ತೊಂದರೆ ಕೊಡುತ್ತಿದ್ದರೂ ಚಿರತೆ ಸೆರೆಹಿಡಿಯಲು ವಿಫಲವಾಗಿರುವುದು ಹಾಗೂ ಚಿರತೆ ಹತ್ಯೆ ತಡೆಯುವಲ್ಲಿ ವಿಫಲವಾಗಿದೆ. ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆ ಆದೇಶಿಸಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದರು. ಆದರೆ ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮೂವರು ರೈತರ ಮೇಲೆ ಚಿರತೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇದರಿಂದ ಕಮದಾಳ ಗ್ರಾಮಸ್ಥರು ಸುತ್ತಮುತ್ತಲಿನ ಹಳ್ಳಿಗಳಿಂದ ಸಾವಿರಾರು ಜನರು ಚಿರತೆ ಹಿಡಿಯಲು ಬೆಟ್ಟ ಹತ್ತಿದ್ದಾರೆ.

ಬೆಟ್ಟದಲ್ಲಿ ಚಿರತೆ ಕಾಣಿಸುತ್ತಿದ್ದಂತೆ ಅಕ್ರೋಶಗೊಂಡ ಗ್ರಾಮಸ್ಥರು ಕಲ್ಲು ಬಡಿಗೆಗಳನ್ನು ಹಿಡಿದು ಏಕಕಾಲಕ್ಕೆ ಚಿರತೆ ಮೇಲೆ ಮುಗಿಬಿದ್ದು ಹಲ್ಲೆ ಮಾಡಿದ್ದಾರೆ. ಅರಣ್ಯ ಸಿಬ್ಬಂದಿ, ಪೊಲೀಸರ ಮುಂದೆಯೇ ಚಿರತೆ ಮೇಲೆ ದಾಳಿ ನಡೆಸಿ ಹೊಡೆದು ಕೊಂದಿದ್ದಾರೆ. ಬಳಿಕ ಪಶು ಆಂಬುಲೆನ್ಸ್‌ಗೆ ಎಸೆದಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದ್ದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದಿನ ರಾಶಿ ಭವಿಷ್ಯ 08-07-2024… ಕಟಕ- ಎಲ್ಲಕ್ಕೂ ಸಿಟ್ಟಾಗದಿರಿ, ಧನು- ನಿಮ್ಮ‌ ಮಾತೇ ನಿಮಗೆ ಕಷ್ಟ ತಂದೀತು, ನಿಮ್ಮ ರಾಶಿ ಫಲದಲ್ಲೇನಿದೆ?

ಮೂವರ ಮೇಲೆ ದಾಳಿ‌ ಮಾಡಿದ್ದ ಚಿರತೆಯನ್ನು ಬಡಿದು ಕೊಂದು ಆಂಬುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು, ಮೂಕಪ್ರೇಕ್ಷಕರಾದ ಅರಣ್ಯ ಸಿಬ್ಬಂದಿ!

ಮಾನಸಿಕ ಖಿನ್ನತೆಯಿಂದ ನಿದ್ದೆ ಇಲ್ಲದೇ ಒದ್ದಾಟ: ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ವಿದ್ಯಾರ್ಥಿಗಳು ಪೂರ್ಣ ತೋಳಿನ ಸಮವಸ್ತ್ರ ಧರಿಸಿ ಶಾಲೆಗೆ ಬರುವಂತೆ ಆರೋಗ್ಯ ಸಚಿವರ ಸೂಚನೆ

ಭಾರಿ ಮಳೆಯಾಗುವ  ಸಾಧ್ಯತೆ :    ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

TAGGED:Leopard killed in front of forest guards in Kamadalu village: State govt orders probe
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ ತೃತೀಯ, ಸೋಮವಾರ 08-07-2024
Next Article NEET ಪರೀಕ್ಷಾ ಅಕ್ರಮ: ಸುಪ್ರೀಂ ವಿಚಾರಣೆ ಇಂದು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?