Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ
ದೇಶಪ್ರಮುಖ

ಸೇನಾ‌ ವಾಹನಗಳ ಮೇಲೆ ಉಗ್ರರ ದಾಳಿ: ನಾಲ್ವರು ಯೋಧರು ಹುತಾತ್ಮ, 6‌ ಮಂದಿಗೆ ಗಾಯ

Share
1 Min Read
SHARE

newsics.com
ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಉಗ್ರರು ಸೇನಾ ವಾಹನಗಳ ಮೇಲೆ ಹೊಂಚು ದಾಳಿ ನಡೆಸಿದ್ದರಿಂದ ನಾಲ್ವರು ಯೋಧರು ಹುತಾತ್ಮರಾಗಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ ಪಟ್ಟಣದಿಂದ 150 ಕಿ.ಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿಯ ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಮಧ್ಯಾಹ್ನ 3.30 ರ ಸುಮಾರಿನಲ್ಲಿ ಉಗ್ರರು ಹೊಂಚು ಹಾಕಿ, ಸೇನಾ ವಾಹನದ ಮೇಲೆ ಗ್ರೇನೆಡ್ ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ.

ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ. ಆದರೆ ಉಗ್ರರು ಸಮೀಪದ ಅರಣ್ಯಕ್ಕೆ ಓಡಿಹೋದರು. ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭಯೋತ್ಪಾದಕರು ಇತ್ತೀಚೆಗೆ ಗಡಿಯಿಂದ ಒಳನುಸುಳುತ್ತಿದ್ದು, ಎತ್ತರದ ಪ್ರದೇಶಗಳಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಒಟ್ಟು 10 ಸೈನಿಕರು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರು ನಂತರ ಹುತಾತ್ಮರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಕಳೆದ ನಾಲ್ಕು ವಾರಗಳಲ್ಲಿ ನಡೆದ ಎರಡನೇ ಪ್ರಮುಖ ಘಟನೆ ಇದಾಗಿದೆ.

ಜೂನ್ 12 ಮತ್ತು 13 ರಂದು, ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದರು. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದರು.

ಜೂನ್ 26 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಮೂವರು ವಿದೇಶಿ ಉಗ್ರರು ಸಾವನ್ನಪ್ಪಿದ್ದರು.

ಕಾಲೇಜು ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದ ಕಾಮುಕನ ಬಂಧನ, ಪೊಲೀಸರ ಪ್ರಶ್ನೆಗೆ ಉಡಾಫೆ ಉತ್ತರ!

ಬಿ.ಸಿ. ಪಾಟೀಲ್ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ? ಆ ಕೊರಗೇ ಸಾವಿನವರೆಗೆ ಕರೆದೊಯ್ದಿತಾ?

‘ಮಹಿಳೆಯರನ್ನು ಗರ್ಭಿಣಿಯರನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ’ ಜಾಹೀರಾತಿನ ಅಸಲಿಯತ್ತು ಬಯಲು, ಇಬ್ಬರ ಬಂಧನ

ರೀಲ್ಸ್‌ ಮಾಡಿ ಹೊಸ ಸ್ಕೂಟಿ ಖರೀದಿಸಿದ ರೀಲ್ಸ್‌ ಸ್ಟಾರ್ ಮಂಗಳ ಅರುಣ್

TAGGED:6 injuredMilitant attack on military vehicles: 4 soldiers martyred
Share This Article
Facebook Twitter Copy Link Print
Previous Article ಫಸ್ಟ್ ಟೈಂ ಬೆಂಗಳೂರಲ್ಲಿ ‘ಎಲಿಫೆಂಟ್ ಓವರ್ ಪಾಸ್’
Next Article ಪವಿತ್ರ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿ ವಿದೇಶಿಯರ ಮೋಜು ಮಸ್ತಿ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?