ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್

newsics.com ಮಂಗಳೂರು: ಕರಾವಳಿಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನರನ್ನು ಮನೆಯಿಂದ ಆಚೆ ಬರದಂತೆ ಎಡಬಿಡದಂತೆ ನಿರಂತರ ಮಳೆಯಾಗುತ್ತಿದೆ. ಇದರಿಂದ ಹಲವೆಡೆ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಂಚಿನಡ್ಕ ಗ್ರಾಮದ ಜನರು ಕಿರು ದಾರಿಯಲ್ಲಿ ಕಷ್ಟಪಟ್ಟು ಶವ ಸಾಗಿಸಿದ್ದು, ಇದೀಗ ಆ ವಿಡಿಯೋ ವೈರಲ್ ಆಗಿದೆ. ಇಲ್ಲಿನ ವೃದ್ಧೆಯೊಬ್ಬರ ಶವವನ್ನು ಕಿಂಡಿ ಅಣೆಕಟ್ಟಿನ ಕಾಲುದಾರಿಯಲ್ಲಿ ಪ್ರಯಾಸಪಟ್ಟು ಹೊತ್ತುಕೊಂಡು ಹೋಗಿದ್ದಾರೆ. ಬೆಂಚಿನಡ್ಕ–ಕಾಜಲ ಪ್ರದೇಶಗಳ ನಡುವೆ ಹರಿಯುವ ಹೊಳೆ ಇದಾಗೀದ್ದು, ಸ್ವಲ್ಪ ಎಚ್ಚರ ತಪ್ಪಿದರೂ ಹೊಳೆಗೆ ಬೀಳುತ್ತಾರೆ. ಅಷ್ಟು … Continue reading ಕರಾವಳಿಯಲ್ಲಿ ವ್ಯಾಪಕ ಮಳೆ: ತೀರಾ ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು! ವಿಡಿಯೋ ವೈರಲ್