Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
ದೇಶ

ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

Share
1 Min Read
SHARE

newsics.com

ನವದೆಹಲಿ : ಪುರಿಯಲ್ಲಿ ಮೂರು ದೇವರ ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಬಾಲಭದ್ರ ವಿಗ್ರಹ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ.

ಭಗವಾನ್ ಬಾಲಭದ್ರ ದೇವರ ವಿಗ್ರಹವು ಉರುಳಿ ಬಿದ್ದು 7 ಭಕ್ತರು ಗಾಯಗೊಂಡಿದ್ದಾರೆ. ಇಂದು ಸಂಜೆ ಮೂರು ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಒಡಹುಟ್ಟಿದ ದೇವತೆಗಳಾದ ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರರ ರಥಗಳು ಸೋಮವಾರ ಗುಂಡಿಚಾ ದೇವಸ್ಥಾನವನ್ನು ತಲುಪಿದವು, ಮೂರು ವಿಗ್ರಹಗಳನ್ನು ಸೇವಕರು ಮೂರ್ತಿಗಳನ್ನು ನಿಧಾನವಾಗಿ ರಥದ ಮೂಲಕ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದರು. ತಾಳಧ್ವಜ ಎಂಬ ರಥದಿಂದ ಬಾಲಭದ್ರ ದೇವರ ವಿಗ್ರಹವನ್ನು ತೆಗೆದುಕೊಳ್ಳುವಾಗ ರಥದ ಚರಮಲದಲ್ಲಿ ವಿಗ್ರಹವು ಜಾರಿಬಿದ್ದು, ಸೇವಕರ ಮೇಲೆ ಬಿದ್ದಿತು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. 2 ದಿನಗಳ ಕಾಲ ನಡೆದ ಈ ರಥಯಾತ್ರೆಯಲ್ಲಿ ಜನದಟ್ಟಣೆಯಿಂದಾಗಿ ಭಾನುವಾರ ಮತ್ತು ಸೋಮವಾರ ಕ್ರಮವಾಗಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರು.

Share This Article
Facebook Twitter Copy Link Print
Previous Article ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ
Next Article ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?