Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ
ದೇಶ

ರಥಯಾತ್ರೆ ಬಳಿಕ ದೇವರ ವಿಗ್ರಹ ಉರುಳಿ 7 ಮಂದಿಗೆ ಗಾಯ

Share
1 Min Read
SHARE

newsics.com

ನವದೆಹಲಿ : ಪುರಿಯಲ್ಲಿ ಮೂರು ದೇವರ ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಬಾಲಭದ್ರ ವಿಗ್ರಹ ಮಗುಚಿದ ಪರಿಣಾಮ ಈ ಘಟನೆ ನಡೆದಿದೆ.

ಭಗವಾನ್ ಬಾಲಭದ್ರ ದೇವರ ವಿಗ್ರಹವು ಉರುಳಿ ಬಿದ್ದು 7 ಭಕ್ತರು ಗಾಯಗೊಂಡಿದ್ದಾರೆ. ಇಂದು ಸಂಜೆ ಮೂರು ಮೂರ್ತಿಗಳನ್ನು ರಥದಿಂದ ಗುಂಡಿಚಾ ದೇವಸ್ಥಾನದ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಒಡಹುಟ್ಟಿದ ದೇವತೆಗಳಾದ ಜಗನ್ನಾಥ, ಬಾಲಭದ್ರ ಮತ್ತು ದೇವಿ ಸುಭದ್ರರ ರಥಗಳು ಸೋಮವಾರ ಗುಂಡಿಚಾ ದೇವಸ್ಥಾನವನ್ನು ತಲುಪಿದವು, ಮೂರು ವಿಗ್ರಹಗಳನ್ನು ಸೇವಕರು ಮೂರ್ತಿಗಳನ್ನು ನಿಧಾನವಾಗಿ ರಥದ ಮೂಲಕ ಅಡಪ ಮಂಟಪಕ್ಕೆ ಕೊಂಡೊಯ್ಯುತ್ತಿದ್ದರು. ತಾಳಧ್ವಜ ಎಂಬ ರಥದಿಂದ ಬಾಲಭದ್ರ ದೇವರ ವಿಗ್ರಹವನ್ನು ತೆಗೆದುಕೊಳ್ಳುವಾಗ ರಥದ ಚರಮಲದಲ್ಲಿ ವಿಗ್ರಹವು ಜಾರಿಬಿದ್ದು, ಸೇವಕರ ಮೇಲೆ ಬಿದ್ದಿತು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. 2 ದಿನಗಳ ಕಾಲ ನಡೆದ ಈ ರಥಯಾತ್ರೆಯಲ್ಲಿ ಜನದಟ್ಟಣೆಯಿಂದಾಗಿ ಭಾನುವಾರ ಮತ್ತು ಸೋಮವಾರ ಕ್ರಮವಾಗಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದರು.

Share This Article
Facebook Twitter Copy Link Print
Previous Article ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ
Next Article ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?