Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ
ದೇಶಪ್ರಮುಖ

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ

Share
1 Min Read
SHARE

newsics.com

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ.

ನಿರೀಕ್ಷೆಯಂತೆ, ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಆಯ್ಕೆಯಾಗಿದ್ದಾರೆ.

ಸ್ವತಃ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ.

ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ.
ಗೌತಮ್ ಗಂಭೀರ್ ಆಯ್ಕೆಗೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್‌ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು.
ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಿದ್ದಾರೆ.

https://x.com/ANI/status/1810684216847511723?t=kcJSgpe9bDKPacYAPOX8SA&s=19

ಶಿವಲಿಂಗವನ್ನು ತಬ್ಬಿ ಕುಳಿತ ಲಾಲು ಪ್ರಸಾದ್‌ ಯಾದವ್ ಪುತ್ರ..Viral Video

ರಸ್ತೆ ಅಪಘಾತ: ಮಾವ, ಸೊಸೆ ಸಾವು, ತಾಯಿಗಾಗಿ ಹಂಬಲಿಸುತ್ತಿದೆ 6 ತಿಂಗಳ ಮಗು

ಕರ್ಕಾಟಕ ರಾಶಿಗೆ ಸೂರ್ಯನ ಸಂಚಾರ: ಜು.16ರಿಂದ ಈ ರಾಶಿಗಳವರಿಗೆ ಭಾರೀ ಅದೃಷ್ಟ

TAGGED:Gautam Gambhir has been selected as the head coach of the Indian cricket team
Share This Article
Facebook Twitter Copy Link Print
Previous Article ಶಿವಮೊಗ್ಗದಲ್ಲಿ ಡೆಂಘೀಗೆ ಮಹಿಳೆ ಬಲಿ; 24 ಗಂಟೆಯಲ್ಲಿ 185 ಮಂದಿಗೆ ಅಟ್ಯಾಕ್‌
Next Article ದರ್ಶನ್ಗೆ ಜೈಲಿನ ಊಟ ತಿಂದಾಗ ಅತಿಸಾರ/ಭೇದಿ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?