Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಕರ್ನಾಟಕದೇಶಮನರಂಜನೆ

ನಟ ದರ್ಶನ್‌ಗೆ ಸದ್ಯಕ್ಕಂತೂ ಮನೆ ಊಟ ಸಿಗಲ್ಲ, ಜು.18ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

Share
1 Min Read
SHARE

newsics.com
ಬೆಂಗಳೂರು: ಸದ್ಯಕ್ಕಂತೂ ನಟ ದರ್ಶನ್‌ಗೆ ಜೈಲೂಟವೇ ಗತಿ ಎನ್ನುವುದು ಸ್ಪಷ್ಟವಾಗಿದೆ.
ದರ್ಶನ್ ಅವರಿಗೆ ಜೈಲೂಟ ಸೇರುತ್ತಿಲ್ಲ. ಇದರಿಂದ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ. ದರ್ಶನ್ ಅವರು ಜೈಲೂಟದಿಂದ ಸಾಕಷ್ಟು ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಹೈಕೋರ್ಟ್ನಲ್ಲಿ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ತರಲು ಅವಕಾಶ ನೀಡಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ಮಾಡುವಂತೆ ಕೋರಲಾಗಿತ್ತು.

ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠದಲ್ಲಿ ಬುಧವಾರ ವಿಚಾರಣೆ ನಡೆಯಿತು. ‘ಈ ಪ್ರಕರಣವನ್ನು ಇತರ ಪ್ರಕರಣಗಳಂತೆಯೇ ಪರಿಗಣಿಸಲಾಗುವುದು’ ಎಂದು ನ್ಯಾ. ಕೃಷ್ಣಕುಮಾರ್ ಹೇಳಿದ್ದಾರೆ
ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ‘ಜೈಲು ನಿಯಮಾವಳಿಗಳಲ್ಲಿ ಮನೆ ಊಟಕ್ಕೆ ಅವಕಾಶವಿದೆ. ಆದರೆ ದರ್ಶನ್‌ಗೆ ಮನೆ ಊಟದ ಅವಕಾಶ ನೀಡಿಲ್ಲ’ ಎಂದು ವಾದ ಮಾಡಿದ್ದಾರೆ.

ಈ ವಾದದ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರು, ‘ಮನೆಯಿಂದ ಊಟ, ಹಾಸಿಗೆ, ಪುಸ್ತಕ ಪಡೆಯಲು ಕೋರಿದ್ದೀರಿ. ಈ ಬಗ್ಗೆ ಈ ಹಿಂದಿನ ಕೋರ್ಟ್ ತೀರ್ಪುಗಳಿವೆಯೇ? ಜೈಲು ಕೈಪಿಡಿಯಲ್ಲಿ ಮನೆ ಊಟದ ಬಗ್ಗೆ ನಿಯಮವಿದೆಯೇ? ಜೈಲು ಅಧಿಕಾರಿಗಳಿಗೆ ನೀವು ಮನವಿ ಮಾಡಿದ್ದೀರಿ. ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸದೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದೇ? ಕೈದಿಗಳಿಗಿರುವ ಕಾನೂನು ಈ ಬಗ್ಗೆ ಏನು ಹೇಳುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.
ಬೇರೆ ಪ್ರಕರಣಗಳಂತೆಯೇ ಇದನ್ನೂ ಪರಿಗಣಿಸಲಾಗುವುದು. ಕಾನೂನಿನ ಅನುಸಾರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಮೂರ್ತಿ ಕೃಷ್ಣಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ತನಿಖಾಧಿಕಾರಿಗಳು, ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಲಾಗಿದೆ.

ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಸೇರಿ 18 ಕಡೆ ಇಡಿ ದಾಳಿ

ಡಬಲ್ ಡೆಕ್ಕರ್ ಬಸ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ: 18 ಪ್ರಯಾಣಿಕರ ಸಾವು, 19 ಮಂದಿಗೆ ಗಾಯ

ಸಮ್ಮತ ಲೈಂಗಿಕ ಸಂಪರ್ಕಕ್ಕೆ ವಯಸ್ಸಿನ ಮಿತಿ‌ ಏರಿಕೆ: ಜನರಿಗಿಲ್ಲ ಮಾಹಿತಿ- ಸುಪ್ರೀಂ ಕೋರ್ಟ್ ಹೇಳಿಕೆ

TAGGED:Actor Darshan is not getting home meals for nowthe High Court postponed the hearing to July 18
Share This Article
Facebook Twitter Copy Link Print
Previous Article ಕಾರು ಮಾರಾಟದಲ್ಲಿ ಭಾರೀ ಕುಸಿತ: 60 ಸಾವಿರ ಕೋಟಿ ಮೌಲ್ಯದ 9.5 ಲಕ್ಷ ಕಾರುಗಳು ಗೋದಾಮುಗಳಲ್ಲೇ ಬಾಕಿ!
Next Article ಪ್ರಭುದೇವ್ ಅಜ್ಜಿ ನಿಧನ: ಮೈಸೂರಿಗೆ ನಟನ ಆಗಮನ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?