Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ
ಕರ್ನಾಟಕ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

Share
1 Min Read
SHARE

newsics.com

ಮಂಡ್ಯ: ಒಂದೇ ಶಾಲೆಯ ಹತ್ತಾರು ವಿದ್ಯಾರ್ಥಿನಿಯರ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಶಾಲೆಯ ಹಳೇ ವಿದ್ಯಾರ್ಥಿಯಿಂದಲೇ ಈ ಹೀನ ಕೃತ್ಯ ನಡೆದಿದ್ದು, ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಯೋಗಿ ಎಂಬಾತನೇ ಬಂಧಿತ ಆರೋಪಿ. ಚಿತ್ರಕಲೆ, ಕ್ರೀಡೆ ಹೇಳಿ ಕೊಡುವ ನೆಪದಲ್ಲಿ ಸರ್ಕಾರಿ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಮೇಲೆ ಆರೋಪಿ ಯೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಣ್ಣನಂತೆ ನಂಬಿಸಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ನಗ್ನ ಚಿತ್ರ ತೆಗೆದು ಬ್ಲ್ಯಾಕ್‌ ಮೇಲ್ ಮಾಡಿದ್ದಾನೆ ಎನ್ನಲಾಗಿದೆ.

ನಾಲ್ವರು ಸಂತ್ರಸ್ತ ಬಾಲಕಿಯರು ನೀಡಿದ ದೂರಿನ ಮೇರೆಗೆ ಯೋಗಿ ಎಂಬಾತನ ವಿರುದ್ಧ ಮೇಲುಕೋಟೆ ಪೊಲೀಸರು ಪೋಕ್ಸೊ ಕೇಸ್‌ ಜತೆಗೆ ಐಪಿಸಿ ಸೆಕ್ಷನ್ 354 A, 354 D, 509 ಅಡಿ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಕ್ರೀಡೆಯಲ್ಲಿ ಆಸಕ್ತಿ ಇದ್ದ ಬಾಲಕಿಯರನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಡ್ರಾಪ್ ಕೊಡುವ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ಪೋಟೊ ತೆಗೆದು ಅವುಗಳನ್ನು ಹೆತ್ತವರಿಗೆ ಕಳುಹಿಸುವುದಾಗಿ ಬೆದರಿಸಿ ದೌರ್ಜನ್ಯ ನಡೆಸಿದ್ದ ಎನ್ನಲಾಗಿದೆ.

ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳ ಮೂಲಕ ವಿದ್ಯಾರ್ಥಿನಿಯರು ನೀಡಿದ ದೂರಿನನ್ವಯ ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ

ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ವಿಕೃತಿ ಮೆರೆದ ಕಾಮುಕ

  ಮಂಗಳೂರು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧಿಸಿದ ಖಾಕಿ

ಎದೆ ಹಾಲಿನ ಬ್ಯಾಂಕ್ ಮುಚ್ಚಿಸಿದ ಮುಸ್ಲಿಂ ಧರ್ಮ ಗುರುಗಳು

ಶಾಲಾ ಕೊಠಡಿಯಲ್ಲಿ ಹೆಡ್‌ ಮಾಸ್ಟರ್‌- ಲೇಡಿ ಟೀಚರ್‌ ರೊಮ್ಯಾನ್ಸ್‌

TAGGED:assault of dozens of female students on the pretext of teaching sports: Accused youth arrested
Share This Article
Facebook Twitter Copy Link Print
Previous Article ಕದ್ರಿ ದೇಗುಲದಲ್ಲಿ ರಂಪಾಟ, ಅನುಚಿತ ವರ್ತನೆ: ಯುವಕ ಪೊಲೀಸ್ ವಶಕ್ಕೆ
Next Article ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?