Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ
ಕರ್ನಾಟಕ

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ ನಿಧನ

Share
1 Min Read
SHARE

newsics.com

ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್(72) ನಿಧನರಾದರು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತಾವು ವಾಸ್ತವ್ಯವಿದ್ದ ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ಮಂಗಳವಾರ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಓರ್ವ ಪುತ್ರ, ಸಹೋದರ, ಸಹೋದರಿಯರಿದ್ದಾರೆ.

ವಿದ್ವಾನ್ ರಾಮಚಂದ್ರ ಭಟ್ಟರ ನಿಧನಕ್ಕೆ ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ವಿಶ್ವಪ್ರಸನ್ನ ತೀರ್ಥರು ಸೇರಿ ಸ್ವಾಮೀಜಿಗಳು, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟರು, ಋಗ್ವೇದದ ಪವಮಾನ ಸೂಕ್ತಗಳಿಗೆ ಕನ್ನಡ ವ್ಯಾಖ್ಯಾನ ಬರೆದು ವಿಶ್ವೇಶತೀರ್ಥರ ಮೂಲಕ ಲೋಕಾರ್ಪಣೆಗೊಳಿಸಿದ್ದರು.

ಹಲವು ವರ್ಷಗಳ ಕಾಲ ಮುಂಬಯಿ ಅದಮಾರು ಮಠದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದ ಭಟ್ಟರು ಬಳಿಕ ವಿಶ್ವೇಶತೀರ್ಥರ ಪಂಚಮ ಪರ್ಯಾಯದ ಅವಧಿಯಲ್ಲಿ ಶ್ರೀಕೃಷ್ಣದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು.

ವಿದ್ವಾನ್ ರಾಮಚಂದ್ರ ಭಟ್ಟರ ಅಪೇಕ್ಷೆಯಂತೆ ಪಾರ್ಥಿವ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೀಡಲಾಗಿದೆ.

ಕಾಪು ಹೊಸ ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಸ್ತನ ಕ್ಯಾನ್ಸರ್ ಪತ್ತೆಗೆ AI ನೆರವು: ಸಂಶೋಧನಾ ವರದಿ ಬಹಿರಂಗ

ಕ್ರೀಡೆ ಕಲಿಸುವ ನೆಪದಲ್ಲಿ ಹತ್ತಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ‌ನ ಬಂಧನ

TAGGED:brother of Pejavara Swamiji's Purvashrampassed awayVidwan Angadimaru Ramachandra Bhat
Share This Article
Facebook Twitter Copy Link Print
Previous Article ಶುಭೋದಯ… ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಚತುರ್ಥಿ/ ಪಂಚಮಿ, ಬುಧವಾರ 10-07-2024
Next Article NBK 109 ಶೂಟಿಂಗ್ ವೇಳೆ ನಟಿ‌ ಊರ್ವಶಿ ರೌಟೇಲಾಗೆ ಗಾಯ, ಆಸ್ಪತ್ರೆಗೆ ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?