Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ
ದೇಶಪ್ರಮುಖ

ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್‌ಎಸ್‌ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ‌ ವಿಮಾನ

Share
2 Min Read
SHARE

newsics.com

ಮುಂಬೈ: ಭಾರತದ ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹಕ್ಕೆ ಮುಂಬೈ‌ ಮಹಾನಗರಿ ಸಾಕ್ಷಿಯಾಗಲಿದೆ.

ಇಂದು (ಜುಲೈ 12) ಶುಕ್ರವಾರ ಅನಂತ- ರಾಧಿಕಾ ಸಪ್ತಪದಿ ತುಳಿಯಲಿದ್ದಾರೆ. ‘ಆಂಟಿಲಿಯಾ’ ನಿವಾಸ ಮದುವೆ ಸಮಾರಂಭಕ್ಕಾಗಿ ವಧುವಿನಂತೆ ಅಲಂಕೃತಗೊಂಡಿದೆ.

ದೇಶವಲ್ಲದೇ, ವಿದೇಶದಲ್ಲೂ ಭಾರೀ ಸದ್ದು ಮಾಡುತ್ತಿರುವ ಈ ವಿವಾಹದ ಕೆಲ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮದುವೆಗೆ ಬರುವ ಅತಿಥಿಗಳಿಗೆ ಭೂರಿ ಭೋಜನ ಉಣಬಡಿಸಲು ಅಂಬಾನಿ ಕುಟುಂಬ ಸಿದ್ಧತೆ ಮಾಡಿಕೊಂಡಿದೆ.

ವಿವಾಹದ ಬಳಿಕ ಜುಲೈ 13 ರಂದು ಆಶೀರ್ವಾದ ಸಮಾರಂಭ, ಜುಲೈ 14 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜುಲೈ 12 ರಂದು ಮಧ್ಯಾಹ್ನ 3 ಗಂಟೆಯವರೆಗೆ ಮದುವೆ ಮನೆಗೆ ಜನರು ಆಗಮಿಸಲಿದ್ದಾರೆ. ರಾತ್ರಿ 8 ಗಂಟೆಗೆ ವರ್ಮಾ ಸಮಾರಂಭ, ರಾತ್ರಿ 9.30ಕ್ಕೆ ಮದುವೆ ಕಾರ್ಯಕ್ರಮ ನಡೆಯಲಿದೆ. ಅತಿಥಿಗಳಿಗೆ ಸಾಂಪ್ರದಾಯಿಕ ಡ್ರೆಸ್ಕೋಡ್ ಕೂಡ ನಿಗದಿ ಮಾಡಲಾಗಿದೆ.

ಅನಂತ್ ಅಂಬಾನಿ ಮದುವೆಯಲ್ಲಿ ಉತ್ತರಪ್ರದೇಶದ ಪ್ರಸಿದ್ಧ ‘ಬನಾರಸಿ ಚಾಟ್’ ಗಣ್ಯರಿಗೆ ಉಣ ಬಡಿಸಲಾಗುತ್ತಿದೆ. ಇದನ್ನು ಬನಾರಸ್‌ನಲ್ಲಿರುವ ಪ್ರಸಿದ್ಧ ಅಂಗಡಿ ‘ಕಾಶಿ ಚಾಟ್ ಭಂಡಾರ್’ನಿಂದ ತಯಾರಿಸಲಾಗಿದೆ. ಕೆಲ ದಿನಗಳ ಹಿಂದೆ ನೀತಾ ಅಂಬಾನಿ ಅವರು ಕಾಶಿ ಭಂಡಾರ್‌ಗೆ ತೆರಳಿ, ಮಾತುಕತೆ ನಡೆಸಿದ್ದರು.

ವಿವಾಹ ಸಮಾರಂಭಕ್ಕೆ ದೇಶ-ವಿದೇಶಗಳಿಂದ ಬರುವ ಗಣ್ಯರಿಗಾಗಿ 100 ಕ್ಕೂ ಹೆಚ್ಚು ಖಾಸಗಿ ಜೆಟ್‌ಗಳನ್ನು ಮೀಸಲಿಡಲಾಗಿದೆ. ಜೆಟ್ ಇಳಿದ ನಂತರ, ಅಲ್ಲಿಂದ ವಿವಾಹ ಸಮಾರಂಭದ ಸ್ಥಳಕ್ಕೆ ತಲುಪಲು ಐಷಾರಾಮಿ ಕಾರುಗಳು ಸಿದ್ಧವಾಗಿವೆ.

ವಿವಾಹ ಸಮಾರಂಭಕ್ಕೆ ಸಿನಿಮಾ ತಾರೆಯರು, ಗಣ್ಯರು, ವಿವಿಧ ರಾಜಕೀಯ ನಾಯಕರನ್ನು ಆಹ್ವಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗಮಿಸಲಿದ್ದಾರೆ.

ಬ್ರಿಟನ್‌ನ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್, ಟೋನಿ ಬ್ಲೇರ್, ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ, ಕೆನಡಾದ ಮಾಜಿ ಪ್ರಧಾನಿ ಸ್ಟೀಫನ್ ಹಾರ್ಪರ್ ಸೇರಿದಂತೆ ವಿವಿಧ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಮದುವೆಗೆ ಆಗಮಿಸುವವರ ಭದ್ರತೆಗೆ ಎನ್ಎಸ್ಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ. ಸುಮಾರು 2,500 ವಿವಿಧ ಖಾದ್ಯಗಳನ್ನು ಅತಿಥಿಗಳಿಗೆ ಉಣಬಡಿಸಲಾಗುತ್ತಿದೆ.

10 ಅಂತಾರಾಷ್ಟ್ರೀಯ ಬಾಣಸಿಗರು ಅಡುಗೆ ತಯಾರಿಸಲಿದ್ದಾರೆ. ಅತಿಥಿಗಳಿಗೆ ಕೋಟ್ಯಂತರ ಮೌಲ್ಯದ ವಾಚ್‌ಗಳನ್ನು ಉಡುಗೊರೆಯಾಗಿ ನೀಡಲಾಗುತ್ತಿದೆ. ಇಂಟಿಗ್ರೇಟೆಡ್ ಸೆಕ್ಯುರಿಟಿ ಆಪರೇಟಿಂಗ್ ಸಿಸ್ಟಮ್‌ನ್ನೂ ಅಳವಡಿಸಲಾಗಿದೆ.

ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…

ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

TAGGED:100 private planes for trafficAmbani wedding today: NSG commando security for Ananth-Radhika wedding
Share This Article
Facebook Twitter Copy Link Print
Previous Article ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…
Next Article ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ‌ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?