newsics.com
ಬೆಂಗಳೂರು: ನಿರೂಪಕಿ, ನಟಿ ಅಪರ್ಣಾರ ಸಾವು ಹಲವರಿಗೆ ಆಘಾತ ತಂದಿದೆ. ತಾವು ಅನಾರೋಗ್ಯದಿಂದ ಬಳಲುತ್ತಿರುವ ವಿಷಯವನ್ನು ಯಾರಿಗೂ ಹೇಳಿಕೊಂಡಿಲ್ಲದಿದ್ದುದೇ ಈ ಆಘಾತಕ್ಕೆ ಕಾರಣ.
ಕುಟುಂಬದವರಿಗೆ ಬಿಟ್ಟರೆ ಅಪರ್ಣಾರಿಗೆ ಕ್ಯಾನ್ಸರ್ ಆಗಿರುವ ವಿಷಯ ಹೆಚ್ಚಿನ ಜನರಿಗೆ ಗೊತ್ತೇ ಇರಲಿಲ್ಲ. ಗೆಳತಿ ಅಪರ್ಣಾ ಅವರ ಅಂತಿಮ ದರ್ಶನ ಪಡೆದ ‘ಮಜಾ ಟಾಕೀಸ್’ ಶೋನ ಸಹನಟಿ ಶ್ವೇತಾ ಚೆಂಗಪ್ಪ ಮಾತನಾಡಿ, ‘ಅಪರ್ಣಾ ಅವರು ಒಳಗೆ ಅಷ್ಟು ನೋವಿಟ್ಟುಕೊಂಡಿದ್ದರೂ ಅದನ್ನು ಯಾರೊಂದಿಗೂ ಹಂಚಿಕೊಳ್ಳುತ್ತಿರಲಿಲ್ಲ ಎಂದರು.
ನನ್ನ ಈ ನೋವು, ನನ್ನ ಈ ನೋವಿನ ಮುಖ ಯಾರಿಗೂ ತಿಳಿಯುವುದು ಬೇಡ’ ಎಂದೇ ಹೇಳಿದ್ದರು. ಅದಕ್ಕೆ ನಿಜಕ್ಕೂ ಬಹಳ ಧೈರ್ಯ ಬೇಕು ಎಂದಿದ್ದಾರೆ ಶ್ವೇತಾ.
ಅಪರ್ಣಾಗೆ ವಾಯ್ಸ್ ಅನೌನ್ಸ್ ಮೂಲಕ ನಮ್ಮ ಮೆಟ್ರೋ ಶ್ರದ್ಧಾಂಜಲಿ, ಎಂದೆಂದಿಗೂ ನಿಮ್ಮ ಧ್ವನಿ ಜೀವಂತ…
ಮಾತಿನ ಮಂಟಪ ಕಟ್ಟುತ್ತಿದ್ದ ಶುದ್ಧ ಕನ್ನಡತಿ… ಅಪರ್ಣಾ ಮೆಲುಮಾತು ಕರ್ಣಾನಂದ…
ಇಂದೇ ಅಂಬಾನಿ ಮದುವೆ: ಅನಂತ್- ರಾಧಿಕಾ ವಿವಾಹಕ್ಕೆ ಎನ್ಎಸ್ಜಿ ಕಮಾಂಡೋ ಭದ್ರತೆ, ಸಂಚಾರಕ್ಕೆ 100 ಖಾಸಗಿ ವಿಮಾನ