Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ
ಕರ್ನಾಟಕ

ನಾಗಸಂದ್ರ – ಮಾದಾವರ ಮೆಟ್ರೋ ಹಸಿರು ಮಾರ್ಗ ಶೀಘ್ರ ಲೋಕಾರ್ಪಣೆ

Share
1 Min Read
SHARE

newsics.com

ಬೆಂಗಳೂರು: ತೀವ್ರಗತಿಯಲ್ಲಿ ತನ್ನ ಮಾರ್ಗ ವಿಸ್ತರಣೆ ಮಾಡುತ್ತಿರುವ ನಮ್ಮ ಮೆಟ್ರೋ ಈಗ ನಾಗಸಂದ್ರದಿಂದ ಮಾದಾವರ ಬಿಐಇಸಿ ಮೆಟ್ರೋ ನಿಲ್ದಾಣವರೆಗಿನ 3.2 ಕಿಮೀ ವಿಸ್ತರಿತ ಮಾರ್ಗವನ್ನು ಜನ ಬಳಕೆಗೆ ಮುಕ್ತವಾಗಿಸೊಉ ಮುಂದಾಗಿದೆ.

ಸದ್ಯದಲ್ಲೇ ಲೋಕಾರ್ಪಣೆ ಮಾಡಲು ತಯಾರಿ ನಡೆಯುತ್ತಿದೆ. ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾದರೆ ಸಿಲ್ಕ್ ಇನ್ಸ್ಟಿಟ್ಯೂಟ್ನಿಂದ ಮಾದಾವರ ನಡುವಣ ಸಂಚಾರ ಸುಗಮವಾಗಲಿದೆ.

ನಾಗಸಂದ್ರ – ಮಾದಾವರ ಮೆಟ್ರೋ ಮಾರ್ಗ ಶೀಘ್ರದಲ್ಲೇ ಲೋಕಾರ್ಪಣೆಗೊಳ್ಳಲಿರುವ ಬಗ್ಗೆ ಬಿಎಂಆರ್‌ಸಿಎಲ್ ತಿಳಿಸಿದೆ.

ನಮ್ಮ ಮೆಟ್ರೋ ಹಸಿರು ಮಾರ್ಗದ ಶೀಘ್ರ ವಿಸ್ತರಣೆಯತ್ತ ಬಿಎಂಆರ್‌ಸಿಎಲ್ ಗಮನಹರಿಸಿದೆ. ಈ ಮಾರ್ಗ ವಿಸ್ತರಣೆ ಮಾಡುವುದರಿಂದ ನೆಲಮಂಗಲ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಮಾದಾವರ ಮೆಟ್ರೋ ಸ್ಟೇಷನ್ನಿಂದ ನೆಲಮಂಗಲಕ್ಕೆ ಕೇವಲ ಆರು ಕಿಮೀ ಮಾತ್ರ ದೂರವಿದೆ. ಸಿಟಿಗೆ ಹೋಗಿ ಬರುವುದಕ್ಕೆ ಸುಲಭ ಆಗುತ್ತದೆ. ಮಂಜುನಾಥ ನಗರ, ಚಿಕ್ಕ ಬಿದರಕಲ್ಲು, ಮಾದಾವರವರೆಗೆ ಸಂಪರ್ಕ ಕಲ್ಪಿಸಲಿರುವ ಹಸಿರು ಮಾರ್ಗ ಇದಾಗಿದ್ದು, ಸದ್ಯ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ಕೆಲಸ ಪ್ರಗತಿಯಲ್ಲಿದೆ.
ನಾಗಸಂದ್ರ – ಮಾದವಾರ ನಡುವಿನ ಮೂರು ಕಿಮೀ ಮೆಟ್ರೋ ಕಾಮಗಾರಿ 2017 ರಲ್ಲಿ ಪ್ರಾರಂಭವಾಯಿತು. 2019 ರ ಮಧ್ಯದ ವೇಳೆಗೆ ಕಾಮಗಾರಿ ಮುಗಿಸುವ ಗುರಿ ಹೊಂದಿತ್ತಾದರೂ, ಭೂಸ್ವಾಧೀನ ಸಮಸ್ಯೆಗಳು, ವಿಶೇಷವಾಗಿ ನೈಸ್‌ ರಸ್ತೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿನ ವಿಳಂಬ ಮತ್ತು ಕೋವಿಡ್ ಸಾಂಕ್ರಾಮಿಕ ಮೆಟ್ರೋ ಕಾಮಗಾರಿ ವಿಳಂಬಕ್ಕೆ ಕಾರಣಗಳಾಗಿವೆ.

ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಹೃದಯಾಘಾತದಿಂದ ಕುಂದಾಪುರದ ಖ್ಯಾತ ವೈದ್ಯ ನಿಧನ

ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ

ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

TAGGED:Nagasandra – Madavara Metro green line to be inaugurated soon
Share This Article
Facebook Twitter Copy Link Print
Previous Article ಭೂಕುಸಿತ: ನದಿಗುರುಳಿದ 2 ಬಸ್, 63 ಪ್ರಯಾಣಿಕರು ನಾಪತ್ತೆ
Next Article ಅಪರ್ಣಾ ಮನೆಯಲ್ಲಿ ನೀರವ ಮೌನ… ಮಧ್ಯಾಹ್ನ 12ರವರೆಗೆ ಅಂತಿಮ‌ ದರ್ಶನ, ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?